Thursday, September 17, 2026
Thursday, September 17, 2026

Karnataka State Road Transport Corporation ಶಿವಮೊಗ್ಗ- ಭದ್ರಾವತಿ ವಯಾ ಸಿದ್ಧಾಪುರ ಸಾರಿಗೆ ಬಸ್ ಸೇವೆ ಆರಂಭ

Date:

Karnataka State Road Transport Corporation ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶಿವಮೊಗ್ಗ ವಿಭಾಗದ ಶಿವಮೊಗ್ಗ ಘಟಕ ಹಾಗೂ ಭದ್ರಾವತಿ ಘಟಕದಿಂದ ಶಿವಮೊಗ್ಗ – ಭದ್ರಾವತಿ ವಯಾ ಸಿದ್ದಾಪುರ, ಮಿಲಿಟರಿಕ್ಯಾಂಪ್, ಜಯಶ್ರೀ ಸರ್ಕಲ್ ಮಾರ್ಗವಾಗಿ ನಗರ ಸಾರಿಗೆ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದ್ದು, ಈ ಸಾರಿಗೆಯ ಪ್ರಯೋಜನವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...