Sunday, August 2, 2026
Sunday, August 2, 2026

CM Siddharamaiah ಯುದ್ಧ, ಪಾಕಿಸ್ತಾನಕ್ಕೆ ಪಾಠವೂ ಹೌದು. ಎಚ್ಚರಿಕೆಯೂ ಹೌದು- ಸಿದ್ಧರಾಮಯ್ಯ

Date:

CM Siddharamaiah ಪಾಕಿಸ್ತಾನವೇ ಖುದ್ದು ಭಾರತದ ಜೊತೆ ಮಾತುಕತೆ ನಡೆಸಿದ ಬಳಿಕವಷ್ಟೇ ಎರಡು ದೇಶಗಳು ಯುದ್ಧ ವಿರಾಮದ ನಿರ್ಣಯಕ್ಕೆ ಬಂದಿವೆ. ನಮ್ಮ ಹೆಮ್ಮೆಯ ಸೈನಿಕರು ಆಪರೇಷನ್ ಸಿಂಧೂರ್ ಮೂಲಕ ಭಯೋತ್ಪಾದಕರು ಮತ್ತು ಪಾಕಿಸ್ತಾನಕ್ಕೆ ನೀಡಿರುವ ಪ್ರತ್ಯುತ್ತರವೇ ಈ ಯುದ್ಧವಿರಾಮದ ಮಾತುಕತೆಗೆ ಕಾರಣ.

ಪಾಕಿಸ್ತಾನಕ್ಕೆ ಇದು ಪಾಠವೂ ಹೌದು, ಎಚ್ಚರಿಕೆಯೂ ಹೌದು. ಭಾರತೀಯನಾಗಿ ನನಗಿದು ಹೆಮ್ಮೆಯ ಕ್ಷಣ.

CM Siddharamaiah ದೇಶದ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ಎತ್ತಿಹಿಡಿಯಲು ಜೀವನ ಹಂಗುತೊರೆದು ಹೋರಾಡಿದ ನಮ್ಮ ದೇಶದ ಸೈನಿಕರಿಗೊಂದು ಸಲಾಮ್. ಈ ಹೊತ್ತಿನಲ್ಲಿ ಇಡೀ ದೇಶ ನಮ್ಮ ಸೈನಿಕರ ಜೊತೆ ನಿಂತಿದೆ ಎಂದು‌ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...