Monday, May 4, 2026
Monday, May 4, 2026

CM Siddharamaiah ಯುದ್ಧ, ಪಾಕಿಸ್ತಾನಕ್ಕೆ ಪಾಠವೂ ಹೌದು. ಎಚ್ಚರಿಕೆಯೂ ಹೌದು- ಸಿದ್ಧರಾಮಯ್ಯ

Date:

CM Siddharamaiah ಪಾಕಿಸ್ತಾನವೇ ಖುದ್ದು ಭಾರತದ ಜೊತೆ ಮಾತುಕತೆ ನಡೆಸಿದ ಬಳಿಕವಷ್ಟೇ ಎರಡು ದೇಶಗಳು ಯುದ್ಧ ವಿರಾಮದ ನಿರ್ಣಯಕ್ಕೆ ಬಂದಿವೆ. ನಮ್ಮ ಹೆಮ್ಮೆಯ ಸೈನಿಕರು ಆಪರೇಷನ್ ಸಿಂಧೂರ್ ಮೂಲಕ ಭಯೋತ್ಪಾದಕರು ಮತ್ತು ಪಾಕಿಸ್ತಾನಕ್ಕೆ ನೀಡಿರುವ ಪ್ರತ್ಯುತ್ತರವೇ ಈ ಯುದ್ಧವಿರಾಮದ ಮಾತುಕತೆಗೆ ಕಾರಣ.

ಪಾಕಿಸ್ತಾನಕ್ಕೆ ಇದು ಪಾಠವೂ ಹೌದು, ಎಚ್ಚರಿಕೆಯೂ ಹೌದು. ಭಾರತೀಯನಾಗಿ ನನಗಿದು ಹೆಮ್ಮೆಯ ಕ್ಷಣ.

CM Siddharamaiah ದೇಶದ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ಎತ್ತಿಹಿಡಿಯಲು ಜೀವನ ಹಂಗುತೊರೆದು ಹೋರಾಡಿದ ನಮ್ಮ ದೇಶದ ಸೈನಿಕರಿಗೊಂದು ಸಲಾಮ್. ಈ ಹೊತ್ತಿನಲ್ಲಿ ಇಡೀ ದೇಶ ನಮ್ಮ ಸೈನಿಕರ ಜೊತೆ ನಿಂತಿದೆ ಎಂದು‌ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...