Friday, June 20, 2025
Friday, June 20, 2025

Santosh lad ಸಚಿವ ಸಂತೋಷ್ ಲಾಡ್ ಅವರಿಗೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಸಂಯೋಜಕಿ ಕವಿತಾ

Date:

Santosh lad ಕಾಶ್ಮೀರದಲ್ಲಿ ಮೂವರು ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಕಾಶ್ಮೀರಕ್ಕೆ ತೆರಳಿ ಮೃತಪಟ್ಟವರ ಶವಗಳನ್ನು ಮರಳಿ ತರುವ ಜೊತೆಗೆ ಅಲ್ಲಿ ಸಿಲುಕಿದ್ದ 178 ಕನ್ನಡಿಗರನ್ನು ತಯ್ನಾಡಿಗೆ ಕರೆತಂದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕೆಪಿಸಿಸಿ ಸಂಯೋಜಕಿ ಕವಿತಾ ಥೊರತ್ ಅವರ ಕುಟುಂಬ ವರ್ಗದಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಎಂ.ಎಲ್.ಸಿ ಎಂ.ಜಿ. ಮುಳೆ, ತಂದೆ ಬೀರಪ್ಪ, ತಾಯಿ ಮಹಾಲಕ್ಷ್ಮಿ ಬಾಯಿ,
ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಶಿವಮೊಗ್ಗ ಕಾರ್ಮಿಕ ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Health and Family Welfare Department ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ

District Health and Family Welfare Department ಕರ್ನಾಟಕ ಮೆದುಳು ಆರೋಗ್ಯ...

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ - ಶಿವಮೊಗ್ಗ ಯುವ ಕಾಂಗ್ರೆಸ್...