Sunday, August 2, 2026
Sunday, August 2, 2026

Women and Child Development Department ಬೇಸಿಗೆ ಶಿಬಿರದಲ್ಲಿ ಮಕ್ಕಳ ಮನ ಸೆಳೆದ “ಅಗ್ನಿಶಾಮಕ ಜಾಗೃತಿ‌” ಕಾರ್ಯಕ್ರಮ

Date:

Women and Child Development Department ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಮೊಗ್ಗ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಶಿವಮೊಗ್ಗ ಇವರುಗಳ ಸಹಯೋಗದೊಂದಿಗೆ ನಡೆಯುತ್ತಿರುವ 2025-26 ನೇ ಸಾಲಿನ ಬೇಸಿಗೆ ಶಿಬಿರ ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಇಲಾಖೆಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಆವರಣದಲ್ಲಿ 5 ರಿಂದ 16 ವರ್ಷದ ಮಕ್ಕಳಿಗೆ “ಅಗ್ನಿಶಾಮಕ ಜಾಗೃತಿ ಕಾರ್ಯಕ್ರಮ” ವನ್ನು ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಅಗ್ನಿಶಾಮಕ ಸಿಬ್ಬಂದಿಯವರು ಬೆಂಕಿ ಅವಘಡದಿಂದ ಹೇಗೆ ಪಾರಾಗಬೇಕೆಂಬ ಕುರಿತು ಪ್ರಾಯೋಗಿಕ ತರಬೇತಿಯ ಮೂಲಕ ಮಾಹಿತಿ ತಿಳಿಸಿಕೊಟ್ಟರು. ಹಾಗೂ ರಂಗ ಕಲೆ ತರಬೇತಿ, ನೃತ್ಯ, ಸಂಗೀತ, ಪೇಪರ್ ಕಪ್ ಪಿರಮಿಡ್, ಚಟುವಟಿಕೆಯನ್ನು ನಡೆಸಲಾಯಿತು.

Women and Child Development Department ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...