Friday, June 20, 2025
Friday, June 20, 2025

Department of Horticulture ತಾಳೆ ಬೆಳೆ ಪ್ರದೇಶ ವಿಸ್ತರಣೆಗೆ ಅರ್ಜಿ ಆಹ್ವಾನ

Date:

Department of Horticulture – Index ಶಿವಮೊಗ್ಗ, ಮೇ 16 ಶಿಕಾರಿಪುರ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆಯನ್ನು ಬೆಳೆಯಲು ಇಚ್ಛಿಸುವ ರೈತರಿಗೆ ಉಚಿತವಾಗಿ ತಾಳೆ ಸಸಿಗಳನ್ನು ವಿತರಿಸಿ ಮುಂದಿನ 3 ವರ್ಷಗಳವರೆಗೆ ನೆಟ್ಟ ಸಸಿಗಳ ನಿರ್ವಹಣೆಗಾಗಿ ಸಹಾಯಧವನ್ನು ನೀಡುತ್ತಿದ್ದು, ಆಸಕ್ತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ಅರ್ಜಿಯನ್ನು ಶಿಕಾರಿಪುರ ತಾಲೂಕು ತೋಟಗಾರಿಕೆ ಇಲಾಖೆಯ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಮೇ 31ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Department of Horticulture – Index ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಖುದ್ದಾಗಿ ಅಥವಾ ಮೊಬೈಲ್ ನಂ.: ಕಸಬಾ ಮತ್ತು ಉಡುಗಣಿ -9972777644, ಅಂಜನಾಪುರ-9902170900, ಹೊಸೂರು-7899942267, ತಾಳಗುಂದ-8217528884 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Health and Family Welfare Department ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ

District Health and Family Welfare Department ಕರ್ನಾಟಕ ಮೆದುಳು ಆರೋಗ್ಯ...

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ - ಶಿವಮೊಗ್ಗ ಯುವ ಕಾಂಗ್ರೆಸ್...