Saturday, March 21, 2026
Saturday, March 21, 2026

Thirthahalli News ತೀರ್ಥಹಳ್ಳಿ ಆರಗದಲ್ಲಿ‌ ದೊರೆತ ಮತ್ತಷ್ಟು‌ ಶಿಲಾವಶೇಷಗಳು

Date:

Thirthahalli News ಶ್ರೀ ಪುರಂದರ ದಾಸರು ಹುಟ್ಟಿದ. ಊರು ಎನ್ನುವ ಖ್ಯಾತಿ ಪಡೆಯುತ್ತಿದೆ ತೀರ್ಥಹಳ್ಳಿಯ ಆರಗ.
ಆರಗ ಸಮೀಪದ ಶ್ರೀ ವೆಂಕಟರಮಣ ಗುಡ್ಡದ ತಪ್ಪಲಿನಲ್ಲಿ -ಗೋಪೀನಾಥ ಹಳ್ಳದ
ಬದಿಯಲ್ಲಿ ವಿಠಲನ ಗುಡಿ ಕುರುಹುಗಳಿವೆ. ಅಲ್ಲಿನ ವಸತಿಯಲ್ಲಿ ದೊರೆತಿರುವ ವಿಜಯನಗರ ಸಾಮ್ರಾಜ್ಯದ ಶಿಲಾವಶೇಷಗಳನ್ನ ಗ್ರಾಮಸ್ಥರು ಪ್ರದರ್ಶಿಸಿದರು.
Thirthahalli News ರಾಜ್ಯಶಿಕ್ಷಣ ಇಲಾಖೆಯ ನಿವೃತ್ತ ಜಂಟಿ‌ ನಿರ್ದೇಶಕರು ಮತ್ತು ಬರಹಾಗಾರರೂ‌ಆಗಿರುವ‌ ಚನ್ನಗಿರಿ ವೆಂ. ತಿರುಮಲರಾವ್ ಈ ಸಂದರ್ಭದ ಚಿತ್ರಗಳನ್ನ‌ ಕೆ.ಲೈವ್ ನ್ಯೂಸ್ ಗೆ ಕಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...