Thirthahalli News ಶ್ರೀ ಪುರಂದರ ದಾಸರು ಹುಟ್ಟಿದ. ಊರು ಎನ್ನುವ ಖ್ಯಾತಿ ಪಡೆಯುತ್ತಿದೆ ತೀರ್ಥಹಳ್ಳಿಯ ಆರಗ.
ಆರಗ ಸಮೀಪದ ಶ್ರೀ ವೆಂಕಟರಮಣ ಗುಡ್ಡದ ತಪ್ಪಲಿನಲ್ಲಿ -ಗೋಪೀನಾಥ ಹಳ್ಳದ
ಬದಿಯಲ್ಲಿ ವಿಠಲನ ಗುಡಿ ಕುರುಹುಗಳಿವೆ. ಅಲ್ಲಿನ ವಸತಿಯಲ್ಲಿ ದೊರೆತಿರುವ ವಿಜಯನಗರ ಸಾಮ್ರಾಜ್ಯದ ಶಿಲಾವಶೇಷಗಳನ್ನ ಗ್ರಾಮಸ್ಥರು ಪ್ರದರ್ಶಿಸಿದರು.
Thirthahalli News ರಾಜ್ಯಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕರು ಮತ್ತು ಬರಹಾಗಾರರೂಆಗಿರುವ ಚನ್ನಗಿರಿ ವೆಂ. ತಿರುಮಲರಾವ್ ಈ ಸಂದರ್ಭದ ಚಿತ್ರಗಳನ್ನ ಕೆ.ಲೈವ್ ನ್ಯೂಸ್ ಗೆ ಕಳಿಸಿದ್ದಾರೆ
Thirthahalli News ತೀರ್ಥಹಳ್ಳಿ ಆರಗದಲ್ಲಿ ದೊರೆತ ಮತ್ತಷ್ಟು ಶಿಲಾವಶೇಷಗಳು
Date:
