Sunday, August 23, 2026
Sunday, August 23, 2026

Thirthahalli News ತೀರ್ಥಹಳ್ಳಿ ಆರಗದಲ್ಲಿ‌ ದೊರೆತ ಮತ್ತಷ್ಟು‌ ಶಿಲಾವಶೇಷಗಳು

Date:

Thirthahalli News ಶ್ರೀ ಪುರಂದರ ದಾಸರು ಹುಟ್ಟಿದ. ಊರು ಎನ್ನುವ ಖ್ಯಾತಿ ಪಡೆಯುತ್ತಿದೆ ತೀರ್ಥಹಳ್ಳಿಯ ಆರಗ.
ಆರಗ ಸಮೀಪದ ಶ್ರೀ ವೆಂಕಟರಮಣ ಗುಡ್ಡದ ತಪ್ಪಲಿನಲ್ಲಿ -ಗೋಪೀನಾಥ ಹಳ್ಳದ
ಬದಿಯಲ್ಲಿ ವಿಠಲನ ಗುಡಿ ಕುರುಹುಗಳಿವೆ. ಅಲ್ಲಿನ ವಸತಿಯಲ್ಲಿ ದೊರೆತಿರುವ ವಿಜಯನಗರ ಸಾಮ್ರಾಜ್ಯದ ಶಿಲಾವಶೇಷಗಳನ್ನ ಗ್ರಾಮಸ್ಥರು ಪ್ರದರ್ಶಿಸಿದರು.
Thirthahalli News ರಾಜ್ಯಶಿಕ್ಷಣ ಇಲಾಖೆಯ ನಿವೃತ್ತ ಜಂಟಿ‌ ನಿರ್ದೇಶಕರು ಮತ್ತು ಬರಹಾಗಾರರೂ‌ಆಗಿರುವ‌ ಚನ್ನಗಿರಿ ವೆಂ. ತಿರುಮಲರಾವ್ ಈ ಸಂದರ್ಭದ ಚಿತ್ರಗಳನ್ನ‌ ಕೆ.ಲೈವ್ ನ್ಯೂಸ್ ಗೆ ಕಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...