Friday, June 13, 2025
Friday, June 13, 2025

Sri Venkataramana Temple Rathotsava ಮೇ19. ಪಿಳ್ಳಂಗಿರಿ ಶ್ರೀ ವೆಂಕಟರಮಣ ರಥೋತ್ಸವ

Date:

Sri Venkataramana Temple Rathotsava ನಗರದ ಸಮೀಪ ಹೊಳೆಹೊನ್ನೂರು ರಸ್ತೆಯಲ್ಲಿರುವ ಪಿಳ್ಳಯ್ಯನಗಿರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವರ ಬ್ರಹ್ಮ ರಥೋತ್ಸವ ಮೇ.೧೯ ೨೦೨೫ರಂದು ಸೋಮವಾರ ನಡೆಯಲಿದೆ.
ಮೇ.೧೮ರಿಂದ ೨೧ರಿಂದ ಶ್ರೀ ಲಕ್ಷ್ಮಿ ವೆಂಕಟರಮಣ ದೇವರ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆಯಲಿದ್ದು, ನಾಳೆ ಮೇ೧೮ರ ಭಾನುವಾರ ಬೆಳಗ್ಗೆ ೯ಗಂಟೆಗೆ ನಿತ್ಯಸೇವೆ, ದ್ವಾರತೋರಣ, ಕುಂಭಾರಾಧನೆ ಹೋಮ, ಧ್ವಜಾರೋಹಣ, ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗವಾಗಲಿದೆ. ಅಂದು ಸಂಜೆ ೬ಗಂಟೆಗೆ ಗರುಡೋತ್ಸವ, ವಸಂತ ಸೇವೆ, ಶ್ರೀನಿವಾಸ ಕಲ್ಯಾಣೋತ್ಸವ ನಂತರ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗವಿದೆ.
ಮೇ ೧೯ರ ಸೋಮವಾರದಂದು ಬೆಳಗ್ಗೆ ೭.೩೦ಕ್ಕೆ ನಿತ್ಯಸೇವೆ,
Sri Venkataramana Temple Rathotsava ಯಾಗ ಶಾಲೆಯಲ್ಲಿ ರಥಾಂಗ ಹೋಮಾದಿಗಳು ಜರುಗಲಿದ್ದು ೯ಗಂಟೆಯಿಂದ ಮಂಟಪೋತ್ಸವದ ನಂತರ ಅಭಿಜಿನ್ ಮಹೂರ್ತದಲ್ಲಿ ೧೨ಗಂಟೆಗೆ ಶ್ರೀಯವರ ರಥಾರೋಹಣ ಮತ್ತು ರಥೋತ್ಸವ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀನಿವಾಸ ಕಲ್ಯಾಣ ಹಾಗು ರಥೋತ್ಸವದಲ್ಲಿ ಪಾಲ್ಗೊಂಡು
ಶ್ರೀಲಕ್ಷ್ಮಿ ವೆಂಕಟರಮಣ ದೇವರ ಕೃಪೆಗೆ ಪಾತ್ರರಾಗಬೇಕೆಂದು ಉಪವಿಭಾಗಾಧಿಕಾರಿಗಳು ಮತ್ತು ತಹಶಿಲ್ದಾರ್ ಮತ್ತು ಮುಜರಾಯಿ ಅಧಿಕಾರಿಗಳು ಅರ್ಚಕರು ಮತ್ತು ಗ್ರಾಮಸ್ಥರು ಸ್ವಾಗತ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...