Tuesday, February 3, 2026
Tuesday, February 3, 2026

Shimoga News ಮೇ 25. ವಿದುರ- ವಿಧವೆ ಹಾಗೂ ಪರಿತ್ಯಕ್ತರ ಪುನರ್ವಿವಾಹ ಸಮಾಲೋಚನಾ ಸಭೆ

Date:

Shimoga News ಶಿವಮೊಗ್ಗ, ಮೇ-20 “ಮರಳಿ ಯತ್ನವ ಮಾಡು ಮರಳಿ ಯತ್ನವ ಮಾಡು” ಎಂಬ ತತ್ವಪದದಂತೆ ಶಿವಮೊಗ್ಗ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಇದೇ ಮೇ-25 ರಂದು ಭಾನುವಾರ ಸವ೯ ಜಾತಿ-ಜನಾಂಗಗಳಿಗೆ ಸೇರಿದ ವಿಧುರ-ವಿಧವೆ ಪುನರ್ವಿವಾಹ ಸಮಾಲೋಚನೆ ಸಭೆ ಏಪ೯ಡಿಸಲಾಗಿದೆ.
ಇದೊಂದು ಮಾನವೀಯ ಸಂಬಂಧ ಹಾಗು ಸಾಮಾಜಿಕ ಕಳಕಳಿಯ ಹೊಸ ದಿಕ್ಕಿನ ಕಡೆಗಿನ ಪ್ರಯತ್ನವಾಗಿದ್ದು ನಾಡಿನ ನಾನಾ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಅಂದು ಬೆಳಿಗ್ಗೆ 11=00 ಗಂಟೆಗೆ ವಿವಿಧೆಡೆಗಳಿಂದ ವಿಧುರ-ವಿಧವೆ ಹಾಗು ಪರಿತ್ಯಕ್ತರು ಭಾಗವಹಿಸಲಿದ್ದಾರೆ.
Shimoga News ಆಸಕ್ತರು ಆರ್.ಟಿ. ನಟರಾಜ್ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ, ಒಂದನೆ ಮಹಡಿ, ಜಿಲ್ಲಾ ನಿವೃತ್ತ ನೌಕರರ ಸಂಘದ ಕಟ್ಟಡ, ಪ್ರೆಸ್ ಕ್ಲಬ್ ಎದುರು, ಆರ್.ಟಿ.ಒ. ಆಫೀಸ್ ರಸ್ತೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಿವಮೊಗ್ಗ. ಮೊಬೈಲ್ : 9448143165/9449552635 ಇವರಲ್ಲಿ ಹೆಸರು ನೊಂದಾಯಿಸಿಕೊಂಡು ಪೋಸ್ಟ್ ಕಾಡ್೯ ಸೈಜ್ ಫೋಟೋ, ಆಧಾರ್ ಕಾಡ್೯, ಇತರೆ ಸಮಂಜಸ ದಾಖಲೆಗಳ ಸಹಿತ ಕಾಯ೯ಕ್ರಮದಲ್ಲಿ ಭಾಗವಹಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...