Thursday, September 17, 2026
Thursday, September 17, 2026

Shimoga News ಮೇ 25. ವಿದುರ- ವಿಧವೆ ಹಾಗೂ ಪರಿತ್ಯಕ್ತರ ಪುನರ್ವಿವಾಹ ಸಮಾಲೋಚನಾ ಸಭೆ

Date:

Shimoga News ಶಿವಮೊಗ್ಗ, ಮೇ-20 “ಮರಳಿ ಯತ್ನವ ಮಾಡು ಮರಳಿ ಯತ್ನವ ಮಾಡು” ಎಂಬ ತತ್ವಪದದಂತೆ ಶಿವಮೊಗ್ಗ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಇದೇ ಮೇ-25 ರಂದು ಭಾನುವಾರ ಸವ೯ ಜಾತಿ-ಜನಾಂಗಗಳಿಗೆ ಸೇರಿದ ವಿಧುರ-ವಿಧವೆ ಪುನರ್ವಿವಾಹ ಸಮಾಲೋಚನೆ ಸಭೆ ಏಪ೯ಡಿಸಲಾಗಿದೆ.
ಇದೊಂದು ಮಾನವೀಯ ಸಂಬಂಧ ಹಾಗು ಸಾಮಾಜಿಕ ಕಳಕಳಿಯ ಹೊಸ ದಿಕ್ಕಿನ ಕಡೆಗಿನ ಪ್ರಯತ್ನವಾಗಿದ್ದು ನಾಡಿನ ನಾನಾ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಅಂದು ಬೆಳಿಗ್ಗೆ 11=00 ಗಂಟೆಗೆ ವಿವಿಧೆಡೆಗಳಿಂದ ವಿಧುರ-ವಿಧವೆ ಹಾಗು ಪರಿತ್ಯಕ್ತರು ಭಾಗವಹಿಸಲಿದ್ದಾರೆ.
Shimoga News ಆಸಕ್ತರು ಆರ್.ಟಿ. ನಟರಾಜ್ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ, ಒಂದನೆ ಮಹಡಿ, ಜಿಲ್ಲಾ ನಿವೃತ್ತ ನೌಕರರ ಸಂಘದ ಕಟ್ಟಡ, ಪ್ರೆಸ್ ಕ್ಲಬ್ ಎದುರು, ಆರ್.ಟಿ.ಒ. ಆಫೀಸ್ ರಸ್ತೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಿವಮೊಗ್ಗ. ಮೊಬೈಲ್ : 9448143165/9449552635 ಇವರಲ್ಲಿ ಹೆಸರು ನೊಂದಾಯಿಸಿಕೊಂಡು ಪೋಸ್ಟ್ ಕಾಡ್೯ ಸೈಜ್ ಫೋಟೋ, ಆಧಾರ್ ಕಾಡ್೯, ಇತರೆ ಸಮಂಜಸ ದಾಖಲೆಗಳ ಸಹಿತ ಕಾಯ೯ಕ್ರಮದಲ್ಲಿ ಭಾಗವಹಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...