Monday, February 2, 2026
Monday, February 2, 2026

Vijay Tiranga Yatra Shimoga ಶಿವಮೊಗ್ಗ ಬಿಜೆಪಿಯ ವಿಜಯ ತಿರಂಗಾ ಯಾತ್ರೆಗೆ ಮಳೆರಾಯನ ಕೃಪೆ

Date:

Vijay Tiranga Yatra Shimoga ಶಿವಮೊಗ್ಗದಲ್ಲಿ ನಡೆಯುತ್ತಿರುವ ಜಿಜೆಪಿ ವಿಜಯ ತಿರಂಗ ಯಾತ್ರೆಯು ಶಿವಮೊಗ್ಗ ನಗರದ ರಮಣಶ್ರೇಷ್ಠಿ ಪಾರ್ಕ್ ನಿಂದ ಆರಂಭವಾಯಿತು. ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ೭೫೦ ಅಡಿಯ ತಿರಂಗವನ್ನು ಹೊತ್ತು ಜಯಘೋಷಗೈಯುತ್ತಾ ನೆಹರೂ‌ ಮಾರ್ಗದಲ್ಲಿ ಸಾಗಿ ಬಂದ ದೃಶ್ಯ‌ ಕಣ್ತುಂಬಿಕೊಳ್ಳುವಂತಿತ್ತು. ಮಳೆಯ ನಡುವೆಯೂ ತಿರಂಗ ಹಿಡಿದು ಯಾತ್ರೆಯಲ್ಲಿ ಹೊರಟ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ತಮ್ಮ ದೇಶಪ್ರೇಮ ಮೆರೆದರು.

Vijay Tiranga Yatra Shimoga ನಗರದ ಗಾಂಧಿಬಜಾರ್, ಬಿಹೆಚ್ ರಸ್ತೆ, ನೆಹರು ರಸ್ತೆ ಮೂಲಕ ಯಾತ್ರೆಯು ಗೋಪಿ ವೃತ್ತ ತಲುಪಿತು ಗೋಪಿ ವೃತ್ತದಲ್ಲಿ ಹಿಂದಿ ಹಾಡಿಗೆ ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು ಮಳೆರಾಯನನ್ನ ಲೆಕ್ಕಿಸಲೇ ಇಲ್ಲ. ಯಾತ್ರೆಯಲ್ಲಿ ಒಂದೇಸಮನೆ ಮಳೆ ಸುರುದರೂ ಸಾವಿರಾರು ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಜಾಥಾದಲ್ಲಿ ನಡೆದು‌ಬಂದರು. ಯಾತ್ರೆಯಲ್ಲಿ ಸಂಸದ ಬಿವೈ ರಾಘವೇಂದ್ರ, ಶಾಸಕ ಎಸ್ ಎನ್ ಚನ್ನಬಸಪ್ಪ, ಪರಿಷತ್ ಸದಸ್ಯರುಗಳಾದ ಡಿಎಸ್ ಅರುಣ್ ಹಾಗೂ ಡಾ. ಧನಂಜಯ ಸರ್ಜಿ ಪಾಲ್ಗೊಂಡಿದ್ದರು. ಸಂಸದ ಬಿವೈ ರಾಘವೇಂದ್ರ, ಶಾಸಕ ಚನ್ನಬಸಪ್ಪ, ಡಿ ಎಸ್ ಅರುಣ್ ಹಾಗೂ ಧನಂಜಯ ಸರ್ಜಿ ಅವರು
ದೇಶ ಭಕ್ತಿ ಗೀತೆಗಳಿಗೆ ಹೆಜ್ಜೆ ಹಾಕಿದ ಪರಿ ವಿಶೇಷವಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...