Friday, December 5, 2025
Friday, December 5, 2025

Karnataka Sangha ಮೇ 24. ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ಕಾದಂಬರಿಕಾರ ಸಂತೋಷ ಕುಮಾರ್ ಮೆಹಂದಳೆ ಉಪನ್ಯಾಸ

Date:

Karnataka Sangha ದಿನಾಂಕ 24 ಮೇ 2025ರ ಶನಿವಾರ, ಸಂಜೆ ೫:೩೦ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣಶಾಸ್ತಿç ಇವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Karnataka Sangha ಉತ್ತರ ಕನ್ನಡ ಜಿಲ್ಲೆ, ಕೈಗಾದ ಶ್ರೀ ಸಂತೋಷಕುಮಾರ ಮೆಹೆಂದಳೆ, ಕಾದಂಬರಿಕಾರರು, ಇವರು ‘ಐತಿಹಾಸಿಕ ಕಾದಂಬರಿಯ ರಚನೆಯಲ್ಲಿ ಸೃಜನಶೀಲತೆ ಹಾಗೂ ಸವಾಲುಗಳು’ ವಿಷಯದ ಕುರಿತು ಮಾತನಾಡಲಿದ್ದಾರೆ.

ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...