Karnataka Sangha ದಿನಾಂಕ 24 ಮೇ 2025ರ ಶನಿವಾರ, ಸಂಜೆ ೫:೩೦ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣಶಾಸ್ತಿç ಇವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
Karnataka Sangha ಉತ್ತರ ಕನ್ನಡ ಜಿಲ್ಲೆ, ಕೈಗಾದ ಶ್ರೀ ಸಂತೋಷಕುಮಾರ ಮೆಹೆಂದಳೆ, ಕಾದಂಬರಿಕಾರರು, ಇವರು ‘ಐತಿಹಾಸಿಕ ಕಾದಂಬರಿಯ ರಚನೆಯಲ್ಲಿ ಸೃಜನಶೀಲತೆ ಹಾಗೂ ಸವಾಲುಗಳು’ ವಿಷಯದ ಕುರಿತು ಮಾತನಾಡಲಿದ್ದಾರೆ.
ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.