Wednesday, September 16, 2026
Wednesday, September 16, 2026

Karnataka Sangha ಮೇ 24. ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ಕಾದಂಬರಿಕಾರ ಸಂತೋಷ ಕುಮಾರ್ ಮೆಹಂದಳೆ ಉಪನ್ಯಾಸ

Date:

Karnataka Sangha ದಿನಾಂಕ 24 ಮೇ 2025ರ ಶನಿವಾರ, ಸಂಜೆ ೫:೩೦ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣಶಾಸ್ತಿç ಇವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Karnataka Sangha ಉತ್ತರ ಕನ್ನಡ ಜಿಲ್ಲೆ, ಕೈಗಾದ ಶ್ರೀ ಸಂತೋಷಕುಮಾರ ಮೆಹೆಂದಳೆ, ಕಾದಂಬರಿಕಾರರು, ಇವರು ‘ಐತಿಹಾಸಿಕ ಕಾದಂಬರಿಯ ರಚನೆಯಲ್ಲಿ ಸೃಜನಶೀಲತೆ ಹಾಗೂ ಸವಾಲುಗಳು’ ವಿಷಯದ ಕುರಿತು ಮಾತನಾಡಲಿದ್ದಾರೆ.

ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...