Thursday, March 19, 2026
Thursday, March 19, 2026

S. N. Channabasappa ಮಹಾನಗರ ಪಾಲಿಕೆಗೆ ಚುನಾವಣೆ ಅಗತ್ಯವಿದೆ.ಶಾಸಕ ಚನ್ನಬಸಪ್ಪ ಮನವಿ

Date:

S. N. Channabasappa ರಾಜ್ಯ ಚುನಾವಣಾ ಆಯೋಗದ ಆಯುಕ್ತ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸಪ್ಪ ಆಯುಕ್ತರನ್ನು ಭೇಟಿ ಮಾಡಿದರು. ಶಿವಮೊಗ್ಗ ಮಹಾನಗರ ಪಾಲಿಕೆಯ ಸದ್ಯದ ಪರಿಸ್ಥಿತಿ ಕುರಿತು
ಶಾಸಕ ಚನ್ನಬಸಪ್ಪ ಚರ್ಚೆ ನಡೆಸಿದರು ಶಿವಮೊಗ್ಗ ಮಹಾನಗರ ಪಾಲಿಕೆಯ ಚುನಾಯಿತ ಸಮಿತಿ ಅವಧಿ 2023ರ ನವೆಂಬರ್ ನಲ್ಲಿ ಪೂರ್ಣಗೊಂಡಿದೆ ಒಂದೂವರೆ ವರ್ಷದಿಂದ ಚುನಾಯಿತ ಸಮಿತಿ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ನಾಗರೀಕರ ಸಮಸ್ಯೆಗಳಿಗೆ ಪರಿಹಾರ, ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಹಾಗೂ ಜನರ ಆಶಯಗಳನ್ನು ಬಿಂಬಿಸುವ ನಾಯಕತ್ವದ ಅಗತ್ಯ ಇದೆ ಇದಕ್ಕಾಗಿ ಪ್ರತಿ ವಾರ್ಡ್ ಗೆ S. N. Channabasappa ಪಾಲಿಕೆಯ ಚುನಾಯಿತ ಸದಸ್ಯರ ಅಗತ್ಯ ಇದೆ ಅದಕ್ಕಾಗಿ ಚುನಾವಣೆಯ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಶಾಸಕ ಚನ್ನಬಸಪ್ಪ ಮನವಿ ಮಾಡಿದರು ಎಂಎಲ್ಸಿ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್ ಹಾಗೂ ಬಿಜೆಪಿಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು
ಶಾಸಕ ಚನ್ನಬಸಪ್ಪಗೆ ಸಾತ್ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...