Monday, February 2, 2026
Monday, February 2, 2026

S. N. Channabasappa ಮಹಾನಗರ ಪಾಲಿಕೆಗೆ ಚುನಾವಣೆ ಅಗತ್ಯವಿದೆ.ಶಾಸಕ ಚನ್ನಬಸಪ್ಪ ಮನವಿ

Date:

S. N. Channabasappa ರಾಜ್ಯ ಚುನಾವಣಾ ಆಯೋಗದ ಆಯುಕ್ತ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸಪ್ಪ ಆಯುಕ್ತರನ್ನು ಭೇಟಿ ಮಾಡಿದರು. ಶಿವಮೊಗ್ಗ ಮಹಾನಗರ ಪಾಲಿಕೆಯ ಸದ್ಯದ ಪರಿಸ್ಥಿತಿ ಕುರಿತು
ಶಾಸಕ ಚನ್ನಬಸಪ್ಪ ಚರ್ಚೆ ನಡೆಸಿದರು ಶಿವಮೊಗ್ಗ ಮಹಾನಗರ ಪಾಲಿಕೆಯ ಚುನಾಯಿತ ಸಮಿತಿ ಅವಧಿ 2023ರ ನವೆಂಬರ್ ನಲ್ಲಿ ಪೂರ್ಣಗೊಂಡಿದೆ ಒಂದೂವರೆ ವರ್ಷದಿಂದ ಚುನಾಯಿತ ಸಮಿತಿ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ನಾಗರೀಕರ ಸಮಸ್ಯೆಗಳಿಗೆ ಪರಿಹಾರ, ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಹಾಗೂ ಜನರ ಆಶಯಗಳನ್ನು ಬಿಂಬಿಸುವ ನಾಯಕತ್ವದ ಅಗತ್ಯ ಇದೆ ಇದಕ್ಕಾಗಿ ಪ್ರತಿ ವಾರ್ಡ್ ಗೆ S. N. Channabasappa ಪಾಲಿಕೆಯ ಚುನಾಯಿತ ಸದಸ್ಯರ ಅಗತ್ಯ ಇದೆ ಅದಕ್ಕಾಗಿ ಚುನಾವಣೆಯ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಶಾಸಕ ಚನ್ನಬಸಪ್ಪ ಮನವಿ ಮಾಡಿದರು ಎಂಎಲ್ಸಿ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್ ಹಾಗೂ ಬಿಜೆಪಿಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು
ಶಾಸಕ ಚನ್ನಬಸಪ್ಪಗೆ ಸಾತ್ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...