Monday, February 2, 2026
Monday, February 2, 2026

H. D. Kumaraswamy ಎರಡು ತಿಂಗಳಲ್ಲಿ‌₹ 10.000 ಕೋಟಿ‌ಗಳನ್ನ ವಿಐಎಸ್ಎಲ್ ಪುನಶ್ಚೇತನಕ್ಕೆ ನೀಡಿಕೆ- ಸಚಿವ‌‌ ಎಚ್.ಡಿ. ಕುಮಾರಸ್ವಾಮಿ

Date:

H. D. Kumaraswamy ಕರ್ನಾಟಕದ ರಾಜ್ಯದ ಪ್ರತಿಷ್ಠೆ, ಹೆಮ್ಮೆಯ ಪ್ರತೀಕವಾಗಿದ್ದ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನ ಎಂದು‌ ಕೇಂದ್ರ ಉಕ್ಕು‌& ಭಾರಿ‌ ಕೈಗಾರಿಕಾ ಮಂತ್ರಿ‌‌ ಕುಮಾರಸ್ವಾಮಿ ಹೇಳಿದ್ದಾರೆ.

H. D. Kumaraswamy ಎರಡು ತಿಂಗಳಲ್ಲಿ ₹8,000-₹10,000 ಕೋಟಿ ಹೂಡಿಕೆ
ಉಕ್ಕು ಕ್ಷೇತ್ರದಲ್ಲಿ ಕರ್ನಾಟಕದ ಗತವೈಭವ ಪುನರುದ್ಧಾರಕ್ಕೆ ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ
ಅವರ ಸರಕಾರ ಪಣ ತೊಟ್ಟಿದೆ ಎಂದು ಸಚಿವ ಕುಮಾರಸ್ವಾಮಿ‌ ಹೇಳಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...