Friday, June 13, 2025
Friday, June 13, 2025

Dinesh Gundu Rao ಔಷಧ ಸರ್ಕಾರಿ ಆಸ್ಪತ್ರೆಗಲ್ಲೇ ಉಚಿತ ಲಭ್ಯವಿವೆ. ಜನೌಷಧಿ‌‌ ಮಳಿಗೆ ಅಗತ್ಯವಿಲ್ಲ- ಸಚಿವ‌ ದಿನೇಶ್ ಗುಂಡೂರಾವ್

Date:

Dinesh Gundu Rao ರಾಜ್ಯದಲ್ಲಿರುವ 1400 ಜನೌಷಧಿ ಕೇಂದ್ರಗಳಲ್ಲಿ ನಮ್ಮ ಸರ್ಕಾರೀ ಆಸ್ಪತ್ರೆ ಆವರಣದಲ್ಲಿರುವ 180 ಜನೌಷಧಿ ಕೇಂದ್ರಗಳನ್ನು ಮುಚ್ಚಲು ಮಾತ್ರ ಆದೇಶಿಸಲಾಗಿದೆ.

ಈ ಬಗ್ಗೆ ಅನಗತ್ಯ ಸುಳ್ಳುಗಳ ಮೂಲಕ ಜನರ ದಿಕ್ಕು ತಪ್ಪಿಸಬೇಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ ಅವರ ಟೀಕೆಗೆ ಉತ್ತರಿಸಿದ್ದಾರೆ

Dinesh Gundu Rao ನಮ್ಮ ಉದ್ದೇಶ ಸ್ಪಷ್ಟವಾಗಿದೆ. ಸಾರ್ವಜನಿಕರಿಗೆ ಔಷಧಿಗಳು ಉಚಿತವಾಗಿ ಲಭ್ಯವಾಗಬೇಕು. ನಮ್ಮ ಸರ್ಕಾರೀ ಆಸ್ಪತ್ರೆಗಳಲ್ಲೇ ಜನರಿಗೆ ಉಚಿತವಾಗಿ ಔಷಧಿಗಳನ್ನು ವಿತರಿಸಲಾಗುತ್ತಿದೆ. ಹೀಗಿರುವಾಗ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವಿಲ್ಲ.

ಒಂದು ವೇಳೆ ಸರ್ಕಾರೀ ಆಸ್ಪತ್ರೆಗಳಲ್ಲಿ ಔಷಧಿಗಳು ಲಭ್ಯವಿಲ್ಲದೆ ಹೋದರೆ ಸರ್ಕಾರೀ ಆಸ್ಪತ್ರೆಗಳು ಭಾರತೀಯ ಔಷಧ ಬ್ಯೂರೋ (ಬಿಪಿಪಿಐ) ಮೂಲಕ ನೇರವಾಗಿ ಜೆನೆರಿಕ್ ಔಷಧಿಗಳನ್ನು ಖರೀದಿಸಲು ಸೂಚಿಸಲಾಗಿದೆ ಎಂದು‌ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...