B. Y. Raghavendra ಭದ್ರಾವತಿಯ ವಿಐಎಸ್ಎಲ್ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಇನ್ನು ಎರಡು ತಿಂಗಳ ಒಳಗಾಗಿ ಡಿಪಿಆರ್ ಸಿದ್ದಪಡಿಸಿ ಕಾರ್ಖಾನೆಯನ್ನು ಪುನರ್ ನಿರ್ಮಿಸುವ ಕಾರ್ಯಕ್ಕೆ ಮಾನ್ಯ ಪ್ರಧಾನ ಮಂತ್ರಿಯವರಿಂದಲೇ ಈ ವರ್ಷಾಂತ್ಯದಲ್ಲಿ ಶಂಕುಸ್ಥಾಪನೆ ನೆರವೇರಿಸುವುದಾಗಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಶ್ರೀ ಎಚ್. ಡಿ. ಕುಮಾರಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುವುದು ಅತ್ಯಂತ ಸ್ವಾಗತಾರ್ಹ ಎಂದು ಸಂಸದ ಬಿ.ವೈ.ರಾಘವೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ.
B. Y. Raghavendra ಭದ್ರಾವತಿ ವಿಐಎಸ್ಎಲ್ ಪುನಶ್ಚೇತನಕ್ಕೆ ಸಚಿವ ಎಚ್ ಡಿಕೆ ಸಂಕಲ್ಪ.ಸಂಸದ ರಾಘವೇಂದ್ರ “ಫುಲ್ ಖುಷ್”
Date:
