Sunday, August 2, 2026
Sunday, August 2, 2026

B. Y. Raghavendra ಭದ್ರಾವತಿ ವಿಐಎಸ್ಎಲ್ ಪುನಶ್ಚೇತನಕ್ಕೆ ಸಚಿವ ಎಚ್ ಡಿಕೆ ಸಂಕಲ್ಪ.ಸಂಸದ ರಾಘವೇಂದ್ರ “ಫುಲ್ ಖುಷ್”

Date:

B. Y. Raghavendra ಭದ್ರಾವತಿಯ ವಿಐಎಸ್ಎಲ್ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಇನ್ನು ಎರಡು ತಿಂಗಳ ಒಳಗಾಗಿ ಡಿಪಿಆರ್ ಸಿದ್ದಪಡಿಸಿ ಕಾರ್ಖಾನೆಯನ್ನು ಪುನರ್ ನಿರ್ಮಿಸುವ ಕಾರ್ಯಕ್ಕೆ ಮಾನ್ಯ ಪ್ರಧಾನ ಮಂತ್ರಿಯವರಿಂದಲೇ ಈ ವರ್ಷಾಂತ್ಯದಲ್ಲಿ ಶಂಕುಸ್ಥಾಪನೆ ನೆರವೇರಿಸುವುದಾಗಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಶ್ರೀ ಎಚ್. ಡಿ. ಕುಮಾರಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುವುದು ಅತ್ಯಂತ ಸ್ವಾಗತಾರ್ಹ ಎಂದು ಸಂಸದ ಬಿ.ವೈ.ರಾಘವೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...