Friday, July 24, 2026
Friday, July 24, 2026

S.N.Chennabasappa ಶಾಸಕರ ಅಮಾನತ್ತು ಹಿಂಪಡೆದಿರುವುದು ಸ್ವಾಗತಾರ್ಹ- ಶಾಸಕ ಚನ್ನಬಸಪ್ಪ

Date:

S.N.Chennabasappa ಶಿವಮೊಗ್ಗದಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ ಶಾಸಕರ ಅಮಾನತ್ತು ವಾಪಸ್ ಪಡೆದಿರುವುದು ಸ್ವಾಗತಾರ್ಹ ಎಂದರು.

ಅಧಿವೇಶನದ ಕೊನೆಯ ದಿನ ನಾವು ನೋವಿನಿಂದ ಒಬ್ಬ ಮಂತ್ರಿಗಳು ಅಭಿಪ್ರಾಯ ಪ್ರಕಟ ಮಾಡಿದಾಗ ನಾವು ಚರ್ಚೆ ಮಾಡಿದ್ದೆವು.ಆಗ ನಾವು 18 ಜನ ಶಾಸಕರು ಅದನ್ನು ಖಂಡಿಸಿದ್ದೆವು
ಸಭಾಧ್ಯಕ್ಷರ ಪೀಠಕ್ಕೆ ಅವಮಾನ ನಾವು ಮಾಡಿದ್ದೆವು ಎಂಬ ಭಾವನೆ ಉಂಟಾಗಿತ್ತು. ಸ್ಪೀಕರ್ ಗೆ ನೋವಾಗಿದೆ ಎಂದು ಅವರು ಅಂದು ಭಾವಿಸಿದ್ದರು.ಆದರೆ ನಾವು ವಿಷಯಾಧಾರಿತವಾಗಿ ನಾವು ವಿರೋಧಿಸಿದ್ದೆವು.

ಈ ಸಲಹೆ ನೀಡಿದ್ದಕ್ಕೆ ಅಮಾನತ್ತು ಆದೇಶ ವಾಪಾಸ್ ಪಡೆದಿದ್ದೆವೆ ಎಂದು ಸಭಾಧ್ಯಕ್ಷರು ಹೇಳಿದ್ದಾರೆ. ನಮ್ಮ ಪಕ್ಷದ ನಾಯಕರು ಮತ್ತು ಅನೇಕರು ಸಭಾಧ್ಯಕ್ಷರ ಬಳಿ ತೆರಳಿ ಈ ಕುರಿತು ಸಲಹೆ ನೀಡಿದ್ದಾರೆ. ಆದರೆ ಹನಿಟ್ರ್ಯಾಪ್ ವಿಚಾರ ಹಾಗೆಯೇ ಉಳಿದಿದೆ.
ಹನಿಟ್ರ್ಯಾಪ್ ವಿಚಾರದ ಬಗ್ಗೆ ಸತ್ಯ ಸಂಗತಿ ಹೊರಗೆ ಬಾರದೆ ಇರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತಂದಂತಾಗಿದೆ.

S.N.Chennabasappa ಸಹಕಾರ ಸಚಿವ ರಾಜಣ್ಣ ಬಹಳ ನೊಂದು ಆ ವಿಷಯ ಪ್ರಸ್ತಾಪಿಸಿದ್ದರು. ಹನಿಟ್ರ್ಯಾಪ್ ಮಾಡುವವರ ಪರ ಮಾತನಾಡುವಂತಿದ್ದ ಸನ್ನಿವೇಶದ ಹಿನ್ನೆಲೆಯಲ್ಲಿ ನಾವು ಸಭೆಯಲ್ಲಿ ಮಾತನಾಡಿದ್ದೆವು.
ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಅಮಾನತ್ತು ಆದೇಶ ವಾಪಾಸ್ ಪಡೆದಿದ್ದಾರೆ ಎಂದು ಶಾಸಕ ಚನ್ನಬಸಪ್ಪ
ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...