Sunday, August 2, 2026
Sunday, August 2, 2026

S. N. Channabasappa ನಗರದ 26 ನೇ ವಾರ್ಡಿಗೆ ಶಾಸಕ ಚೆನ್ನಿ ಭೇಟಿ. ಕುಂದುಕೊರತೆ ಪರಿಶೀಲನೆ

Date:

S. N. Channabasappa ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯ ವಾರ್ಡ್ ಸಂಖ್ಯೆ 26ರ ಅಣ್ಣಾ ನಗರ (ಚಾನೆಲ್ ಏರಿಯಾ) ಬಡಾವಣೆಗೆ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ಭೇಟಿ ನೀಡಿ, ಬಡಾವಣೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯ ಕುರಿತು ಸ್ಥಳೀಯ ನಿವಾಸಿಗಳೊಂದಿಗೆ ಮಾತನಾಡಿ ಸಮಸ್ಯೆಯ ಮಾಹಿತಿ ಪಡೆದು, ಈ ಕುರಿತು ಸಂಬಂಧಿತ ಅಧಿಕಾರಿಗಳೊಂದಿಗೆ ತಕ್ಷಣ ಚರ್ಚೆ ನಡೆಸಿ, ಶೀಘ್ರದಲ್ಲಿ ಪರಿಹರಿಸುವಂತೆ ಸೂಚಿಸಿದರು.

S. N. Channabasappa ಭೇಟಿಯ ವೇಳೆ ಬಡಾವಣೆಯ ರಾಜಕಾಲುವೆ ಸ್ಥಿತಿಯನ್ನು ಪರಿಶೀಲಿಸಿ, ಮಳೆಗಾಲದಲ್ಲಿ ನೀರಿನ ಸರಾಗ ಹರಿವು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ತುರ್ತು ಸ್ವಚ್ಛತಾ ಕಾರ್ಯಕ್ಕೆ ಹಾಗೂ ಹೂಳು ತೆರವು ಮಾಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...