Friday, June 20, 2025
Friday, June 20, 2025

S. N. Channabasappa ನಗರದ 26 ನೇ ವಾರ್ಡಿಗೆ ಶಾಸಕ ಚೆನ್ನಿ ಭೇಟಿ. ಕುಂದುಕೊರತೆ ಪರಿಶೀಲನೆ

Date:

S. N. Channabasappa ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯ ವಾರ್ಡ್ ಸಂಖ್ಯೆ 26ರ ಅಣ್ಣಾ ನಗರ (ಚಾನೆಲ್ ಏರಿಯಾ) ಬಡಾವಣೆಗೆ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ಭೇಟಿ ನೀಡಿ, ಬಡಾವಣೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯ ಕುರಿತು ಸ್ಥಳೀಯ ನಿವಾಸಿಗಳೊಂದಿಗೆ ಮಾತನಾಡಿ ಸಮಸ್ಯೆಯ ಮಾಹಿತಿ ಪಡೆದು, ಈ ಕುರಿತು ಸಂಬಂಧಿತ ಅಧಿಕಾರಿಗಳೊಂದಿಗೆ ತಕ್ಷಣ ಚರ್ಚೆ ನಡೆಸಿ, ಶೀಘ್ರದಲ್ಲಿ ಪರಿಹರಿಸುವಂತೆ ಸೂಚಿಸಿದರು.

S. N. Channabasappa ಭೇಟಿಯ ವೇಳೆ ಬಡಾವಣೆಯ ರಾಜಕಾಲುವೆ ಸ್ಥಿತಿಯನ್ನು ಪರಿಶೀಲಿಸಿ, ಮಳೆಗಾಲದಲ್ಲಿ ನೀರಿನ ಸರಾಗ ಹರಿವು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ತುರ್ತು ಸ್ವಚ್ಛತಾ ಕಾರ್ಯಕ್ಕೆ ಹಾಗೂ ಹೂಳು ತೆರವು ಮಾಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Health and Family Welfare Department ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ

District Health and Family Welfare Department ಕರ್ನಾಟಕ ಮೆದುಳು ಆರೋಗ್ಯ...

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ - ಶಿವಮೊಗ್ಗ ಯುವ ಕಾಂಗ್ರೆಸ್...