Wednesday, December 17, 2025
Wednesday, December 17, 2025

Veereshwara Punyashrama Samskruthi School ಪುಣ್ಯಾಶ್ರಮದಲ್ಲಿ ಯಶಸ್ವಿಯಾಗಿ ನಡೆದ ಸಂಗೀತ ಸೇವೆ

Date:

Veereshwara Punyashrama Samskruthi School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ ಪಾಠ ಶಾಲೆಯಲ್ಲಿ ಗಾನಲಹರಿ ೧೦೭ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮ ವಿಶೇಷವಾಗಿ ನಡೆಯಿತು. ಆರ್.ಬಿ. ಸಂಗಮೇಶ್ವರ ಗವಾಯಿ ಗಳು ಅಧ್ಯಕ್ಷತೆ ವಹಿಸಿದ್ದರು. ಶರಾವತಿನಗರದ ಭಜನಾ ಮಂಡಳಿಯಿAದ ಭಜನಾ ಸೇವೆ ನಡೆಯಿತು. ಆಶ್ರಮದ ಅಂಧ ಮಕ್ಕಳಿಂದ ಪ್ರಾರ್ಥನೆ ಹಾಗೂ ಬಾಗಲಕೋಟೆಯ ಆಕಾಶವಾಣಿ ಮತ್ತು ದೂರದರ್ಶನ ಹಿಂದೂಸ್ಥಾನಿ ಸಂಗೀತ ಕಲಾವಿದ ಪಂ. ಅಶೋಕ ಹೆಚ್. ಬಡಿಗೇರ ಅವರಿಂದ ಸಂಗೀತ ಸೇವೆ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...