Veereshwara Punyashrama Samskruthi School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ ಪಾಠ ಶಾಲೆಯಲ್ಲಿ ಗಾನಲಹರಿ ೧೦೭ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮ ವಿಶೇಷವಾಗಿ ನಡೆಯಿತು. ಆರ್.ಬಿ. ಸಂಗಮೇಶ್ವರ ಗವಾಯಿ ಗಳು ಅಧ್ಯಕ್ಷತೆ ವಹಿಸಿದ್ದರು. ಶರಾವತಿನಗರದ ಭಜನಾ ಮಂಡಳಿಯಿAದ ಭಜನಾ ಸೇವೆ ನಡೆಯಿತು. ಆಶ್ರಮದ ಅಂಧ ಮಕ್ಕಳಿಂದ ಪ್ರಾರ್ಥನೆ ಹಾಗೂ ಬಾಗಲಕೋಟೆಯ ಆಕಾಶವಾಣಿ ಮತ್ತು ದೂರದರ್ಶನ ಹಿಂದೂಸ್ಥಾನಿ ಸಂಗೀತ ಕಲಾವಿದ ಪಂ. ಅಶೋಕ ಹೆಚ್. ಬಡಿಗೇರ ಅವರಿಂದ ಸಂಗೀತ ಸೇವೆ ನಡೆಯಿತು.
Veereshwara Punyashrama Samskruthi School ಪುಣ್ಯಾಶ್ರಮದಲ್ಲಿ ಯಶಸ್ವಿಯಾಗಿ ನಡೆದ ಸಂಗೀತ ಸೇವೆ
Date: