Friday, December 5, 2025
Friday, December 5, 2025

Hotel Mathura Paradise ಆತಿಥ್ಯ ರತ್ನ ಪ್ರಶಸ್ತಿ ಪುರುಸ್ಕೃತ ಎನ್ ಗೋಪಿನಾಥ್ ಅವರಿಗೆ ಕಾರ್ಮಿಕರಿಂದ ಸನ್ಮಾನ

Date:

Hotel Mathura Paradise ಹೋಟೆಲ್ ಮಥುರಾ ಪ್ಯಾರಡೈಸ್ ನ ಮಾಲೀಕರಾದ ಎನ್ ಗೋಪಿನಾಥ್ ರವರಿಗೆ ಅತ್ಯಂತ ಶ್ರೇಷ್ಠ ಪ್ರಶಸ್ತಿಗಳಲ್ಲಿ ಒಂದಾದ ಆತಿಥ್ಯ ರತ್ನ ಪ್ರಶಸ್ತಿ ದೊರಕಿದ ಹಿನ್ನೆಲೆಯಲ್ಲಿ ಇಂದು ಮಥುರಾ ಪ್ಯಾರಡೈಸ್ ಸಿಬ್ಬಂದಿ ವರ್ಗದವರಿಂದ ಆತ್ಮೀಯವಾಗಿ ಸನ್ಮಾನ ಮಾಡಲಾಯಿತು.

Hotel Mathura Paradise ಕಾರ್ಯಕ್ರಮದಲ್ಲಿ ಮಥುರ ಫುಡ್ ಪ್ರಾಡಕ್ಟ್ ನ ಸಂಸ್ಥಾಪಕರಾದ ಡಾ. ಬಿ ವಿ ಲಕ್ಷ್ಮೀದೇವಿ ಗೋಪಿನಾಥ್. ಸಿಬ್ಬಂದಿಯವರಾದ ಮಥುರಾ ನಾಗರಾಜ್. ಗಜೇಂದ್ರ. ಜಯಶ್ರೀ. ರವಿಕುಮಾರ್. ಅಭಿಷೇಕ್ ಶೆಟ್ಟಿ. ಸಂದೇಶ್. ಸಂದೀಪ್. ಭವಾನಿ. ಕವಿತಾ.
ಹಾಗೂ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...