Wednesday, September 16, 2026
Wednesday, September 16, 2026

Hotel Mathura Paradise ಆತಿಥ್ಯ ರತ್ನ ಪ್ರಶಸ್ತಿ ಪುರುಸ್ಕೃತ ಎನ್ ಗೋಪಿನಾಥ್ ಅವರಿಗೆ ಕಾರ್ಮಿಕರಿಂದ ಸನ್ಮಾನ

Date:

Hotel Mathura Paradise ಹೋಟೆಲ್ ಮಥುರಾ ಪ್ಯಾರಡೈಸ್ ನ ಮಾಲೀಕರಾದ ಎನ್ ಗೋಪಿನಾಥ್ ರವರಿಗೆ ಅತ್ಯಂತ ಶ್ರೇಷ್ಠ ಪ್ರಶಸ್ತಿಗಳಲ್ಲಿ ಒಂದಾದ ಆತಿಥ್ಯ ರತ್ನ ಪ್ರಶಸ್ತಿ ದೊರಕಿದ ಹಿನ್ನೆಲೆಯಲ್ಲಿ ಇಂದು ಮಥುರಾ ಪ್ಯಾರಡೈಸ್ ಸಿಬ್ಬಂದಿ ವರ್ಗದವರಿಂದ ಆತ್ಮೀಯವಾಗಿ ಸನ್ಮಾನ ಮಾಡಲಾಯಿತು.

Hotel Mathura Paradise ಕಾರ್ಯಕ್ರಮದಲ್ಲಿ ಮಥುರ ಫುಡ್ ಪ್ರಾಡಕ್ಟ್ ನ ಸಂಸ್ಥಾಪಕರಾದ ಡಾ. ಬಿ ವಿ ಲಕ್ಷ್ಮೀದೇವಿ ಗೋಪಿನಾಥ್. ಸಿಬ್ಬಂದಿಯವರಾದ ಮಥುರಾ ನಾಗರಾಜ್. ಗಜೇಂದ್ರ. ಜಯಶ್ರೀ. ರವಿಕುಮಾರ್. ಅಭಿಷೇಕ್ ಶೆಟ್ಟಿ. ಸಂದೇಶ್. ಸಂದೀಪ್. ಭವಾನಿ. ಕವಿತಾ.
ಹಾಗೂ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...