Sunday, August 2, 2026
Sunday, August 2, 2026

Hotel Mathura Paradise ಆತಿಥ್ಯ ರತ್ನ ಪ್ರಶಸ್ತಿ ಪುರುಸ್ಕೃತ ಎನ್ ಗೋಪಿನಾಥ್ ಅವರಿಗೆ ಕಾರ್ಮಿಕರಿಂದ ಸನ್ಮಾನ

Date:

Hotel Mathura Paradise ಹೋಟೆಲ್ ಮಥುರಾ ಪ್ಯಾರಡೈಸ್ ನ ಮಾಲೀಕರಾದ ಎನ್ ಗೋಪಿನಾಥ್ ರವರಿಗೆ ಅತ್ಯಂತ ಶ್ರೇಷ್ಠ ಪ್ರಶಸ್ತಿಗಳಲ್ಲಿ ಒಂದಾದ ಆತಿಥ್ಯ ರತ್ನ ಪ್ರಶಸ್ತಿ ದೊರಕಿದ ಹಿನ್ನೆಲೆಯಲ್ಲಿ ಇಂದು ಮಥುರಾ ಪ್ಯಾರಡೈಸ್ ಸಿಬ್ಬಂದಿ ವರ್ಗದವರಿಂದ ಆತ್ಮೀಯವಾಗಿ ಸನ್ಮಾನ ಮಾಡಲಾಯಿತು.

Hotel Mathura Paradise ಕಾರ್ಯಕ್ರಮದಲ್ಲಿ ಮಥುರ ಫುಡ್ ಪ್ರಾಡಕ್ಟ್ ನ ಸಂಸ್ಥಾಪಕರಾದ ಡಾ. ಬಿ ವಿ ಲಕ್ಷ್ಮೀದೇವಿ ಗೋಪಿನಾಥ್. ಸಿಬ್ಬಂದಿಯವರಾದ ಮಥುರಾ ನಾಗರಾಜ್. ಗಜೇಂದ್ರ. ಜಯಶ್ರೀ. ರವಿಕುಮಾರ್. ಅಭಿಷೇಕ್ ಶೆಟ್ಟಿ. ಸಂದೇಶ್. ಸಂದೀಪ್. ಭವಾನಿ. ಕವಿತಾ.
ಹಾಗೂ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...