Monday, December 15, 2025
Monday, December 15, 2025

Dr. HS Venkateshamurthy ನಾಲ್ಕು ದಿನದ ಬಾಳಿಗೆ ಇರಲಿ ಹಾಲು ಹೋಳಿಗೆನುಡಿ-ಗಾನ- ನಮನ

Date:

Dr. HS Venkateshamurthy ಕರ್ನಾಟಕ ಸುಗಮ ಸಂಗೀತ ಪರಿಷತ್ತು ಶಿವಮೊಗ್ಗ ಘಟಕ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ಭಾವಗಾನ ಶಿವಮೊಗ್ಗ ನಾದ ಶ್ರೀ. ಸುಗಮ ಸಂಗೀತ ಶಾಲೆ. ಅರ್ಪಿತ ಸಂಗೀತ ಶಾಲೆ. ಹಾಗೂ ತರಂಗಿಣಿ ಸಂಗೀತ ಶಾಲೆ ಶಿವಮೊಗ್ಗ. ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 7-6-2025 ಶನಿವಾರ ಸಂಜೆ ಶಿವಮೊಗ್ಗದ ಮಥುರಾ ಸಭಾಂಗಣದಲ್ಲಿ ಸಂಜೆ 5:00ಗೆ. ಕೀರ್ತಿಶೇಶ ಕವಿ ಡಾ. ಎಚ್ಎಸ್ ವೆಂಕಟೇಶಮೂರ್ತಿ ಯವರಿಗೆ ನಾಕು ದಿನದ ಬಾಳಿಗೆ ಇರಲಿ ಹಾಲು ಹೋಳಿಗೆ ನುಡಿಗಾನ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಗೌರವಾಧ್ಯಕ್ಷರಾದ ಎನ್ ಗೋಪಿನಾಥ್ ಅವರು ವಹಿಸಲಿದ್ದಾರೆ ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷರಾದ ಶ್ರೀಮತಿ ಶಾಂತ ಶೆಟ್ಟಿ. ಕಾರ್ಯದರ್ಶಿ ಮಥುರಾ ನಾಗರಾಜ್. ಖಜಾಂಚಿ. ಜಿ ವಿಜಯಕುಮಾರ್. ಸಂಚಾಲಕರಾದ. ಶೋಭಾ ಸತೀಶ್. Dr. HS Venkateshamurthy ನಿರ್ದೇಶಕರುಗಳಾದ ಮಂಜುನಾಥ್ ಜಯಶ್ರೀ ಶ್ರೀಧರ್. ಭಾವಗಾನ ತಂಡದ ಅಧ್ಯಕ್ಷರಾದ ಭದ್ರಾವತಿ ವಾಸು. ಸುಮ್ಮ ಸಂಗೀತ ಪರಿಷತ್ ತಾಲೂಕ ಘಟಕದ ಅಧ್ಯಕ್ಷರಾದ ಲಲಿತಮ್ಮ ಹಾಗೂ ಕಲಾವಿದರು ಹಾಡುಗಾರರು ಪರಿಷತ್ತಿನ ನಿರ್ದೇಶಕರು ಪಾಲ್ಗೊಳ್ಳಲಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...