Wednesday, March 25, 2026
Wednesday, March 25, 2026

Dr. HS Venkateshamurthy ನಾಲ್ಕು ದಿನದ ಬಾಳಿಗೆ ಇರಲಿ ಹಾಲು ಹೋಳಿಗೆನುಡಿ-ಗಾನ- ನಮನ

Date:

Dr. HS Venkateshamurthy ಕರ್ನಾಟಕ ಸುಗಮ ಸಂಗೀತ ಪರಿಷತ್ತು ಶಿವಮೊಗ್ಗ ಘಟಕ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ಭಾವಗಾನ ಶಿವಮೊಗ್ಗ ನಾದ ಶ್ರೀ. ಸುಗಮ ಸಂಗೀತ ಶಾಲೆ. ಅರ್ಪಿತ ಸಂಗೀತ ಶಾಲೆ. ಹಾಗೂ ತರಂಗಿಣಿ ಸಂಗೀತ ಶಾಲೆ ಶಿವಮೊಗ್ಗ. ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 7-6-2025 ಶನಿವಾರ ಸಂಜೆ ಶಿವಮೊಗ್ಗದ ಮಥುರಾ ಸಭಾಂಗಣದಲ್ಲಿ ಸಂಜೆ 5:00ಗೆ. ಕೀರ್ತಿಶೇಶ ಕವಿ ಡಾ. ಎಚ್ಎಸ್ ವೆಂಕಟೇಶಮೂರ್ತಿ ಯವರಿಗೆ ನಾಕು ದಿನದ ಬಾಳಿಗೆ ಇರಲಿ ಹಾಲು ಹೋಳಿಗೆ ನುಡಿಗಾನ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಗೌರವಾಧ್ಯಕ್ಷರಾದ ಎನ್ ಗೋಪಿನಾಥ್ ಅವರು ವಹಿಸಲಿದ್ದಾರೆ ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷರಾದ ಶ್ರೀಮತಿ ಶಾಂತ ಶೆಟ್ಟಿ. ಕಾರ್ಯದರ್ಶಿ ಮಥುರಾ ನಾಗರಾಜ್. ಖಜಾಂಚಿ. ಜಿ ವಿಜಯಕುಮಾರ್. ಸಂಚಾಲಕರಾದ. ಶೋಭಾ ಸತೀಶ್. Dr. HS Venkateshamurthy ನಿರ್ದೇಶಕರುಗಳಾದ ಮಂಜುನಾಥ್ ಜಯಶ್ರೀ ಶ್ರೀಧರ್. ಭಾವಗಾನ ತಂಡದ ಅಧ್ಯಕ್ಷರಾದ ಭದ್ರಾವತಿ ವಾಸು. ಸುಮ್ಮ ಸಂಗೀತ ಪರಿಷತ್ ತಾಲೂಕ ಘಟಕದ ಅಧ್ಯಕ್ಷರಾದ ಲಲಿತಮ್ಮ ಹಾಗೂ ಕಲಾವಿದರು ಹಾಡುಗಾರರು ಪರಿಷತ್ತಿನ ನಿರ್ದೇಶಕರು ಪಾಲ್ಗೊಳ್ಳಲಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...