Monday, December 15, 2025
Monday, December 15, 2025

World Environment Day ಜೆಸಿಐ ಸಮೃದ್ಧಿ ಘಟಕದ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ

Date:

World Environment Day ವಿಶ್ವ ಪರಿಸರ ದಿನದ ಪ್ರಯುಕ್ತ ಜೆಸಿಐ ಸಮೃದ್ಧಿ ಘಟಕದ ಅಧ್ಯಕ್ಷರಾದ ಜೆ ಎಫ್ ಡಿ ಜೆಸಿ ನರಸಿಂಹಮೂರ್ತಿ ಹಾಗೂ ಜೆಸಿ ರಾಜಣ್ಣ ರವರ ಅಮೃತ ಹಸ್ತದಿಂದ ಗಿಡ ನೆಡುವ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಜೆ ಸಿ ರಾಜಣ್ಣ ಮಾತನಾಡಿ, ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಕಾಪಾಡಿಕೊಳ್ಳುವ ಹೊಣೆ ನಮ್ಮದು. ಪ್ರತಿಯೊಬ್ಬರು ಕನಿಷ್ಠ ಐದು ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದರು.

ಅಧ್ಯಕ್ಷರಾದ ಜೆಸಿ ನರಸಿಂಹಮೂರ್ತಿ ಮಾತನಾಡಿ, ಗಿಡಮರಗಳನ್ನು ನಾವು ರಕ್ಷಿಸಿದಲ್ಲಿ ಮುಂದೊಂದು ದಿನ ಈ ಗಿಡ ಮರಗಳಾಗಿ ಅವು ನಮ್ಮನ್ನು ರಕ್ಷಿಸುತ್ತವೆ ಎಂದು ಹಿತನುಡಿದರು.

World Environment Day ಸುಮಾರು 50 ಗಿಡಗಳನ್ನು ನೆಟ್ಟು ಉಳಿದ 450 ಗಿಡಗಳನ್ನು ನೆಡಲು ಕೊಡಿಸಲಾಯಿತು.

ಸಮೃದ್ಧಿ ಘಟಕದ ಕಾರ್ಯದರ್ಶಿ ಜೆಸಿ ಗಾಯತ್ರಿ ಯಲ್ಲಪ್ಪ ಗೌಡ, ಪದಾಧಿಕಾರಿಗಳಾದ ಜೆಸಿ ನರಸಮ್ಮ, ಜೆಸಿ ಶಶಿಕಲಾ, ಜೆಸಿ ಪುಷ್ಪ, ಜೆಸಿ ಕಿರಣ್ ಕುಮಾರ್, ಜೆಸಿ ಮೋಹನ್ ಕುಮಾರ್, ಜೆಸಿ ಸರಳ ವಾಸನ್, ಜೆಸಿ ನವೀನ್ ಗೌಡ , ಜೆಸಿ ಅನ್ನಪೂರ್ಣ, ಜೆಸಿ ಮಂಜುಳ, ಜೆಸಿ ಸುಮಾ ಮತ್ತು ಬಿ.ಎಂ.ಯಲ್ಲಪ್ಪ ಗೌಡ, ಜೆಸಿ ರಂಜಿತಾ, ಲಕ್ಷ್ಮಮ್ಮ ಇವರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...