Wednesday, March 25, 2026
Wednesday, March 25, 2026

World Environment Day ಜೆಸಿಐ ಸಮೃದ್ಧಿ ಘಟಕದ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ

Date:

World Environment Day ವಿಶ್ವ ಪರಿಸರ ದಿನದ ಪ್ರಯುಕ್ತ ಜೆಸಿಐ ಸಮೃದ್ಧಿ ಘಟಕದ ಅಧ್ಯಕ್ಷರಾದ ಜೆ ಎಫ್ ಡಿ ಜೆಸಿ ನರಸಿಂಹಮೂರ್ತಿ ಹಾಗೂ ಜೆಸಿ ರಾಜಣ್ಣ ರವರ ಅಮೃತ ಹಸ್ತದಿಂದ ಗಿಡ ನೆಡುವ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಜೆ ಸಿ ರಾಜಣ್ಣ ಮಾತನಾಡಿ, ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಕಾಪಾಡಿಕೊಳ್ಳುವ ಹೊಣೆ ನಮ್ಮದು. ಪ್ರತಿಯೊಬ್ಬರು ಕನಿಷ್ಠ ಐದು ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದರು.

ಅಧ್ಯಕ್ಷರಾದ ಜೆಸಿ ನರಸಿಂಹಮೂರ್ತಿ ಮಾತನಾಡಿ, ಗಿಡಮರಗಳನ್ನು ನಾವು ರಕ್ಷಿಸಿದಲ್ಲಿ ಮುಂದೊಂದು ದಿನ ಈ ಗಿಡ ಮರಗಳಾಗಿ ಅವು ನಮ್ಮನ್ನು ರಕ್ಷಿಸುತ್ತವೆ ಎಂದು ಹಿತನುಡಿದರು.

World Environment Day ಸುಮಾರು 50 ಗಿಡಗಳನ್ನು ನೆಟ್ಟು ಉಳಿದ 450 ಗಿಡಗಳನ್ನು ನೆಡಲು ಕೊಡಿಸಲಾಯಿತು.

ಸಮೃದ್ಧಿ ಘಟಕದ ಕಾರ್ಯದರ್ಶಿ ಜೆಸಿ ಗಾಯತ್ರಿ ಯಲ್ಲಪ್ಪ ಗೌಡ, ಪದಾಧಿಕಾರಿಗಳಾದ ಜೆಸಿ ನರಸಮ್ಮ, ಜೆಸಿ ಶಶಿಕಲಾ, ಜೆಸಿ ಪುಷ್ಪ, ಜೆಸಿ ಕಿರಣ್ ಕುಮಾರ್, ಜೆಸಿ ಮೋಹನ್ ಕುಮಾರ್, ಜೆಸಿ ಸರಳ ವಾಸನ್, ಜೆಸಿ ನವೀನ್ ಗೌಡ , ಜೆಸಿ ಅನ್ನಪೂರ್ಣ, ಜೆಸಿ ಮಂಜುಳ, ಜೆಸಿ ಸುಮಾ ಮತ್ತು ಬಿ.ಎಂ.ಯಲ್ಲಪ್ಪ ಗೌಡ, ಜೆಸಿ ರಂಜಿತಾ, ಲಕ್ಷ್ಮಮ್ಮ ಇವರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...