Monday, December 15, 2025
Monday, December 15, 2025

Mangalore Institute of Oncology Super Specialty Cancer Hospital ಕ್ಯಾನ್ಸರ್ ತಡೆಗಟ್ಟಲು ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರ

Date:

Mangalore Institute of Oncology Super Specialty Cancer Hospital ಮಂಗಳೂರು ಇನಸ್ಟಿಟ್ಯೂಟ್ ಆಫ್ ಆಂಕಾಲಜಿ ಸೂಪರ್ ಸ್ಪೆಷಾಲಿಟಿ ಕ್ಯಾನ್ಸರ್ ಅಸ್ಪತ್ರೆ ತೀರ್ಥಹಳ್ಳಿ ಇವರ ಸಹಯೋಗದಲ್ಲಿ ಕ್ಯಾನ್ಸರ್ ತಡೆಗಟ್ಟುವ ಅಭಿಯಾನದ ಪ್ರಯುಕ್ತ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ “ಸ್ವಯಂ ಸೇವಕ”ರಾಗಿ ಸೇವೆ ಸಲ್ಲಿಸುವವರಿಗೆ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರವನ್ನು 28.06.2025 ರ‌ ಶನಿವಾರ ಬೆಳಿಗ್ಗೆ 8.30 ರಿಂದ 4.30 ರ ವರೆಗೆ ತೀರ್ಥಹಳ್ಳಿಯ ಆರಗ ಗ್ರಾಮದಲ್ಲಿ ಇರುವ MIO ಕ್ಯಾನ್ಸರ್ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಲಾಗಿದೆ.

ತರಬೇತಿಯನ್ನು ಪಡೆದ ನಂತರ ವರ್ಷದಲ್ಲಿ ಕನಿಷ್ಟಪಕ್ಷ ಎರಡು ಬಾರಿಯಾದರೂ ಜಿಲ್ಲೆಯ ಶಾಲಾ ಕಾಲೇಜು ಅಥವಾ ಇನ್ನಿತರ ಸಂಘ ಸಂಸ್ಥೆಗಳಿಗೆ ಹೋಗಿ ಕ್ಯಾನ್ಸರ್ ಅರಿವು ಮೂಡಿಸುವ ಉಪನ್ಯಾಸವನ್ನು ಕಡ್ಡಾಯವಾಗಿ ನೀಡಬೇಕಿದೆ.

ಈ ಮಹತ್ವದ ವಿಷಯದ ಆಸಕ್ತರಿಗೆ ಆಸಕ್ತ ಶಾಲಾ ಕಾಲೇಜುಗಳು ಮತ್ತು ಸಂಘ ಸಂಸ್ಥೆಗಳಲ್ಲಿ ತರಬೇತಿ ತರಗತಿಗಳನ್ನು ವ್ಯವಸ್ಥೆ ಮಾಡಿಕೊಡಲಾಗುವುದು.

Mangalore Institute of Oncology Super Specialty Cancer Hospital ತಮ್ಮ ಆಗಮನದ ಬಗ್ಗೆ ಕ್ಯಾನ್ಸರ್ ಅರಿವು ಮೂಡಿಸುವ ಯೋಜನೆಯ ಮುಖ್ಯ ಸಂಯೋಜಕರಾದ ಅ.ನಾ.ವಿಜಯೇಂದ್ರ ರಾವ್ (9448790127) ಇವರಲ್ಲಿ ತಿಳಿಸಬೇಕಾಗಿ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...