Sunday, August 2, 2026
Sunday, August 2, 2026

S.N. Chennabasappa ಎಸ್. ಎನ್. ಚನ್ನಬಸಪ್ಪ ಅವರ ನಿವಾಸಕ್ಕೆ ಕೆ. ಮಾಯಣ್ಣಗೌಡ ಭೇಟಿ

Date:

S.N. Chennabasappa ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಆಯ್ಕೆಯಾಗಿರುವ ಶ್ರೀ ಕೆ. ಮಾಯಣ್ಣಗೌಡ ಅವರು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ, ವಿವಿಧ ನಗರಾಭಿವೃದ್ಧಿ ವಿಚಾರಗಳಲ್ಲಿ ಫಲಪ್ರದ ಚರ್ಚೆ ನಡೆಸಿದರು.

S.N. Chennabasappa ಈ ಹಿಂದೆ ಕೂಡ ಪಾಲಿಕೆ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಅವರಿಗಿದ್ದು, ಅವರ ನವ ಚಿಂತನೆಗಳು ಮತ್ತು ಸ್ಪಷ್ಟ ಕಾರ್ಯಯೋಜನೆಗಳೊಂದಿಗೆ ಶಿವಮೊಗ್ಗ ನಗರದ ಮುಂದಿನ ಹಂತದ ಸಮಗ್ರ ಅಭಿವೃದ್ಧಿಗೆ ದಿಕ್ಕು ನೀಡಲಿ ಎಂದು ಶಾಸಕರು ಶುಭ ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...