Karnataka State Commission for Protection of Child Rights ವಿಕಾಸ ಸೌಧದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಚೈಲ್ಡ್ ಫಂಡ್ ಇಂಡಿಯಾದ ಸಹಯೋಗದಲ್ಲಿ ಸಾಮಾಜಿಕ ಜಾಲತಾಣ ಮತ್ತು ಮೊಬೈಲ್ ಬಳಕೆಗಳಿಂದ ಮಕ್ಕಳ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳ ಕುರಿತ ವಿಶೇಷ ಅಧ್ಯಯನದ ವರದಿ ಬಿಡುಗಡೆ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತು ಸಭಾಪತಿ ಬಸವರಾಜ್ ಹೊರಟ್ಡಿ ಅವರು ಭಾಗವಹಿಸಿದರು.
Karnataka State Commission for Protection of Child Rights ವಿಧಾನ ಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎನ್.ಹೆಚ್. ಕೋನರೆಡ್ಡಿ,
ಸದಸ್ಯ ಚಂದ್ರಕಾಂತ ಪಾಟೀಲ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
