Monday, May 4, 2026
Monday, May 4, 2026

Department of Youth Empowerment and Sports ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Date:

Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯ ಯುವನೀತಿ 2012 ಅನುಷ್ಠಾನದಡಿಯಲ್ಲಿ ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು ಮತ್ತೊಮ್ಮೆ ಜಾರಿಗೆ ತರಲಾಗಿದ್ದು, ಆಸಕ್ತ ಶಾಲೆಗಳಿಂದ ಪ್ರಸ್ತಾವನೆ/ ಅರ್ಜಿ ಆಹ್ವಾನಿಸಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಕೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ. 1.00 ಲಕ್ಷದಂತೆ ಸರ್ಕಾರದಿಂದ ಪ್ರೋತ್ಸಾಹಧನವನ್ನು ನೀಡಲು ತೀರ್ಮಾನಿಸಿದ್ದು, ಈ ಅನುದಾನದಲ್ಲಿ ರೂ. 10,000/-ಗಳನ್ನು ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಮತ್ತು ರೂ. 90,000/-ಗಳನ್ನು ಶಾಲೆಯ ಎಸ್.ಡಿ.ಎಂ.ಸಿ.ಗೆ ಅಗತ್ಯ ಕ್ರೀಡಾ ಸಾಮಗ್ರಿಗಳ ಖರೀದಿಸಬೇಕಾಗಿರುತ್ತದೆ.
Department of Youth Empowerment and Sports ಆಸಕ್ತ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಶಾಲೆಗಳು 2024-25ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿರುವ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳನ್ನು ಹೊಂದಿದ ಜಿಲ್ಲೆಯ ಸರ್ಕಾರಿ ಶಾಲೆಯವರು ಪ್ರಸ್ತಾವನೆಯನ್ನು ಜೂ. 25 ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಶಿವಮೊಗ್ಗ ಸಲ್ಲಿಸುವಂತೆ ಇಲಾಖೆ ಸಹಾಯಕ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9900280416 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...