Thursday, March 19, 2026
Thursday, March 19, 2026

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

Date:

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ – ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ವನಮಹೋತ್ಸವ ಕಾಂಗ್ರೆಸ್ ಪಕ್ಷದ ಅಧಿನಾಯಕರು, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ಗಿಡಗಳನ್ನು ನೆಡುವ ಮುಖಾಂತರ ಆಚರಿಸಲಾಯಿತು. Rahul Gandhi ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ , ಸೂಡ ಸದಸ್ಯರಾದ ಎಂ ಪ್ರವೀಣ್ ಕುಮಾರ್ , ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೋನಿಯಾ ಎಂ, ಜಿಲ್ಲಾ ಯುವ ಕಾಂಗ್ರೆಸ್ ನ ಹೆಚ್‌.ಪಿ. ಗಿರೀಶ್, ಶಿವಮೊಗ್ಗ ವಿಧಾನಸಭಾ ಯುವ ಕಾಂಗ್ರೆಸ್ ಬಿ ಲೋಕೇಶ್ ,ಪಕ್ಷದ ಮುಖಂಡರಾದ ಡಾ.ಶರತ್ ಮರಿಯಪ್ಪ,ಆರ್ ಕಿರಣ್ , ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಎಸ್ ಕುಮಾರೇಶ್,ಎಸ್.ಬಸವರಾಜ್, ಯುವ ಕಾಂಗ್ರೆಸ್ ನ ಜಿಲ್ಲಾ ಪದಾಧಿಕಾರಿಗಳಾದ ಎಂ ರಾಕೇಶ್ , ಕೆ .ಎಲ್. ಪವನ್, ಗುರುಪ್ರಸಾದ್, ರಾಹಿಲ್, ಸಚಿನ್ ಈಡಿಗ, ರಾಜೇಶ್ ಮಂದಾರ, ಸೈಯದ್ ಸಾಯಿಲ್ ,ಮಿಥುನ್ ಎಸ್ ಜೆ, ವಿನಯ್ ಬಜಾರ್, ಕಿರಣ್, ಶಬರೀಶ್ ಆರ್ಯ, ಎಸ್ ಶರತ್ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...