Monday, May 4, 2026
Monday, May 4, 2026

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

Date:

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ – ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ವನಮಹೋತ್ಸವ ಕಾಂಗ್ರೆಸ್ ಪಕ್ಷದ ಅಧಿನಾಯಕರು, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ಗಿಡಗಳನ್ನು ನೆಡುವ ಮುಖಾಂತರ ಆಚರಿಸಲಾಯಿತು. Rahul Gandhi ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ , ಸೂಡ ಸದಸ್ಯರಾದ ಎಂ ಪ್ರವೀಣ್ ಕುಮಾರ್ , ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೋನಿಯಾ ಎಂ, ಜಿಲ್ಲಾ ಯುವ ಕಾಂಗ್ರೆಸ್ ನ ಹೆಚ್‌.ಪಿ. ಗಿರೀಶ್, ಶಿವಮೊಗ್ಗ ವಿಧಾನಸಭಾ ಯುವ ಕಾಂಗ್ರೆಸ್ ಬಿ ಲೋಕೇಶ್ ,ಪಕ್ಷದ ಮುಖಂಡರಾದ ಡಾ.ಶರತ್ ಮರಿಯಪ್ಪ,ಆರ್ ಕಿರಣ್ , ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಎಸ್ ಕುಮಾರೇಶ್,ಎಸ್.ಬಸವರಾಜ್, ಯುವ ಕಾಂಗ್ರೆಸ್ ನ ಜಿಲ್ಲಾ ಪದಾಧಿಕಾರಿಗಳಾದ ಎಂ ರಾಕೇಶ್ , ಕೆ .ಎಲ್. ಪವನ್, ಗುರುಪ್ರಸಾದ್, ರಾಹಿಲ್, ಸಚಿನ್ ಈಡಿಗ, ರಾಜೇಶ್ ಮಂದಾರ, ಸೈಯದ್ ಸಾಯಿಲ್ ,ಮಿಥುನ್ ಎಸ್ ಜೆ, ವಿನಯ್ ಬಜಾರ್, ಕಿರಣ್, ಶಬರೀಶ್ ಆರ್ಯ, ಎಸ್ ಶರತ್ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...