Monday, February 2, 2026
Monday, February 2, 2026

MESCOM ಗಮನಿಸಿ,!ಜೂನ್ 24. ಶಿವಮೊಗ್ಗ ನಗರದ ಪ್ರಮುಖ ಪ್ರದೇಶಗಳಿಗೆ”ಕರೆಂಟ್” ಇಲ್ಲ.

Date:

MESCOM ನಗರದ ಎಂಆರ್‌ಎಸ್‌ನ 110/11 ಕೆವಿ ವಿ.ವಿ.ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಜೂ.24 ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್, ವೆಂಕಟೇಶ ನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂಆರ್‌ಎಸ್ ವಾಟರ್ ಸಪ್ಲೇ, ಎಂಆರ್‌ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿಹೆಚ್ ರಸ್ತೆ(ಗಾಯಿತ್ರ ಕಲ್ಯಾಣ ಮಂದಿರದಿAದ ಅಮೀರ್ ಅಹಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯ ರಸ್ತೆ, ಪಾರ್ಕ್ ಬಡಾವಣೆ, ಸರ್‌ಎಂವಿ ರಸ್ತೆ(ವೀರಭದ್ರೇಶ್ವರ ಚಿತ್ರಮಂದಿರದಿAದ ಮಹಾವೀರ ವೃತ್ತದವರೆಗೆ), ಬಾಲರಾಜ್ ಅರಸ್ MESCOM ರಸ್ತೆ(ಮಹಾವೀರ್ ವೃತ್ತದಿಂದ ಗೋಪಿವೃತ್ತದವರೆಗೆ) ಗಾಂಧಿ ಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿ ನಗರ, ಚರ್ಚ್ ಕಾಂಪೌAಡ್, ಟಿಜಿಎನ್ ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮAದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್‌ರಸ್ತೆ, ಮೆಹದಿ ನಗರ, ಬಾಪೂಜಿ ನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್‌ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್‌ಟಿಓ ರಸ್ತೆ ಹಾಗೂ ಸುತ್ತಮುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರದ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹ ಇಂಜಿನಿಯರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...