Monday, February 2, 2026
Monday, February 2, 2026

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Date:

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ ಜಿಲ್ಲೆಗಳಾದ ತುಮಕೂರು ,ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಸಂಪರ್ಕವನ್ನು ಕಲ್ಪಿಸಲು ಕಾಮಗಾರಿಗಳು ನಡೆಯುತ್ತಿದ್ದು ಇಂದು ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ರವರು ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬೈರಗೊಂಡಲು ಜಲಾಶಯ ನಿರ್ಮಾಣದ ಕಾಮಗಾರಿಗಳನ್ನು ಹಾಗೂ ದೊಡ್ಡಬಳ್ಳಾಪುರದ ಆಲಪನಹಳ್ಳಿಯ ಮೂಲಕ ಕೋಲಾರಕ್ಕೆ ನೀರನ್ನು ಲಿಪ್ಟ್ ಮಾಡುವ ಕಾಮಗಾರಿಗಳನ್ನು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

DK Shivakumar ಈ ಸಂದರ್ಭದಲ್ಲಿ ಶಾಸಕರಾದ ದೀರಜ್ ಮುನಿರಾಜು,ಮಾಜಿ ಶಾಸಕ ವೆಂಕಟರಮಣಯ್ಯ, ಜಲನಿಗಮದ ನಿರ್ದೇಶಕರಾದ ಚನ್ನಚಿತ್ತಯ್ಯ,ಹಾಗೂ ಹಿರಿಯ ಅಭಿಯಂತ್ರರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...