Monday, August 3, 2026
Monday, August 3, 2026

Shivamogga News ಪರಿಸರ ಮಾಸದ ವಿಶೇಷವಾಗಿ “ಕಾಡಾ” ದಿಂದ ಗಿಡ ನೆಡುವ ಚಟುವಟಿಕೆ

Date:

Shivamogga News ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮಲವಗೊಪ್ಪ ಶಿವಮೊಗ್ಗ ಕಛೇರಿ ಆವರಣದಲ್ಲಿ ಪರಿಸರ ಮಾಸದ ಅಂಗವಾಗಿ ಸುಮಾರು ನೂರಕ್ಕೂ ಹೆಚ್ಚಿನ ಜಾತಿಯ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಡಾ. ಕೆ ಪಿ ಅಂಶುಮಂತ್ ಮಾನ್ಯ ಅಧ್ಯಕ್ಷರು ಭದ್ರಾ ಕಾಡಾ ಶಿವಮೊಗ್ಗ ರವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಚ್ಚುಕಟ್ಟು ಭಾಗದ ರೈತರು ಹಾಗೂ ಭೂ ಅಭಿವೃದ್ಧಿ ಅಧಿಕಾರಿ (ತಾಂತ್ರಿಕ) ಪ್ರಶಾಂತ್ ಕೆ, ಉಪಆಡತಾಧಿಕಾರಿಗಳು ಪಾಂಡು ಕೆ.ಎಚ್, ಕಾರ್ಯಪಾಲಕ ಇಂಜಿನಿಯರ್ ಶಿವಮೊಗ್ಗ ಮತ್ತು ರಾಣೆಬೆನ್ನೂರು ಹಾಗೂ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...