Sunday, August 2, 2026
Sunday, August 2, 2026

Handball Game ಜಿಲ್ಲೆಗೆ ಕೀರ್ತಿತಂದ ಹ್ಯಾಂಡ್ ಬಾಲ್ ಕ್ರೀಡಾಪ್ರತಿಭೆಗಳು.ವಂದನಾ ಗೌಡ & ಈಶಾನ್ಯ

Date:

Handball Game ಬಿಹಾರದಲ್ಲಿ ನಡೆದ 47 ನೇ ರಾಷ್ಟ್ರ ಮಟ್ಟದ ಜ್ಯೂನಿಯರ್ ವಿಭಾಗದ ಹ್ಯಾಂಡ್ ಬಾಲ್ ನಲ್ಲಿ ಗುರುಪುರದ ಬಿಜಿಎಸ್ ಗುರುಕುಲ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರತಿಭಾನ್ವಿತ ಕ್ರೀಡಾಪಟುಗಳಾದ ವಂದನಾ ಪಿ ಗೌಡ ಮತ್ತು ಈಶಾನ್ಯ ಆರ್. ಪ್ರತಿಭಾನ್ವಿತ ಕ್ರೀಡಾಪಟುಗಳು ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ, ಉತ್ತಮ ಆಟದ ಪ್ರದರ್ಶನ ನೀಡಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಕ್ರೀಡೆಯ ಜೊತೆಗೆ ಓದಿನಲ್ಲಿಯೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಗಳಿಸಿ, ಓದಿನಲ್ಲಿಯೂ ಪ್ರತಿಭಾನ್ವಿತ ಪ್ರತಿಭೆಗಳಾಗಿರುತ್ತಾರೆ.
Handball Game ವಂದನಾ ಪಿ. ಗೌಡ ಶೆಟ್ಟಿಹಳ್ಳಿ ಗ್ರಾಮದ ಪರಮೇಶ್ವರಪ್ಪ ಮತ್ತು ಗೀತಾ. ದಂಪತಿಗಳ ಪುತ್ರಿ. ಈಶಾನ್ಯ ಆರ್. ಗುರಪುರದ ಗ್ರಾಮದ ರಮೇಶ್ ಕೆ.ಎನ್. ಮತ್ತು ಪ್ರೇಮ ಜೆ.ದಂಪತಿಗಳ ಪುತ್ರಿ ಯಾಗಿರುತ್ತಾಳೆ.
ಈ ಪ್ರತಿಭೆಗಳು ಶಿವಮೊಗ್ಗ ಜಿಲ್ಲೆಗೂ ,ರಾಜ್ಯಕ್ಕೂ ಹಾಗೂ ಸಂಸ್ಥೆಗೆ ಕೀರ್ತಿ ತಂದ ಈ ಕ್ರೀಡಾಪಟುಗಳ ಮುಂದಿನ ಕ್ರೀಡಾ ಜೀವನ ಯಶಸ್ವಿಯಾಗಲೆಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಯವರು, ಪೂಜ್ಯ ಶ್ರೀ ಸಾಯಿನಾಥ ಸ್ವಾಮೀಜಿ, ಆಡಳಿತ ಮಂಡಳಿಯ ಸದಸ್ಯರು, ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಎಚ್. ಉಪನ್ಯಾಸಕರು,ಪೋಷಕರು, ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...