Banu Mushtaq ಬೂಕರ್ ಪ್ರಶಸ್ತಿ ಪಡೆದು ಕನ್ನಡದ ಕೀರ್ತೀ ಹೆಚ್ಚಿಸಿದ ಲೇಖಕಿ ಬಾನು ಮುಷ್ತಾಕ್ ಅವರನ್ನು
ಮುಂಬರುವ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಈ ವಿಷಯವನ್ನು ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ ಪ್ರಕಟಿಸಿದ್ದಾರೆ.
ಡಿಸೆಂಬರ್ ತಿಂಗಳಿನಲ್ಲಿ ಆಯೋಜಿಸುವ 88ನೇ ಸಾಹಿತ್ಯ ಸಮ್ಮೇಳನಕ್ಕೆ ಬಾನು ಮುಷ್ತಾಕ್ ಹೆಸರನ್ನ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಬಾನು ಮುಷ್ತಾಕ್ ಅವರ ಕಥೆಗಳನ್ನ
Banu Mushtaq ಇಂಗ್ಲೀಷ್ ಗೆ ಅನುವಾದ ಮಾಡಿದ
ಅನುವಾದಕಿ ದೀಪಾ ಬಾಸ್ತಿ ಅವರನ್ನೂ ಸಮ್ಮೇಳನದಲ್ಲಿ ಗೌರವಿಸಲಾಗುತ್ತದೆ ಎಂದು ಕಸಾಪ ಅಧ್ಯಕ್ಷರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Date:
