Monday, March 16, 2026
Monday, March 16, 2026

Banu Mushtaq ಬಳ್ಳಾರಿ ಅಖಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಲೇಖಕಿ ಬಾನು ಮುಷ್ತಾಕ್ ಆಯ್ಕೆ

Date:

Banu Mushtaq ಬೂಕರ್ ಪ್ರಶಸ್ತಿ ಪಡೆದು ಕನ್ನಡದ ಕೀರ್ತೀ ಹೆಚ್ಚಿಸಿದ ಲೇಖಕಿ ಬಾನು ಮುಷ್ತಾಕ್ ಅವರನ್ನು
ಮುಂಬರುವ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಈ ವಿಷಯವನ್ನು ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ ಪ್ರಕಟಿಸಿದ್ದಾರೆ.
ಡಿಸೆಂಬರ್ ತಿಂಗಳಿನಲ್ಲಿ ಆಯೋಜಿಸುವ 88ನೇ ಸಾಹಿತ್ಯ ಸಮ್ಮೇಳನಕ್ಕೆ ಬಾನು ಮುಷ್ತಾಕ್ ಹೆಸರನ್ನ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಬಾನು ಮುಷ್ತಾಕ್ ಅವರ ಕಥೆಗಳನ್ನ
Banu Mushtaq ಇಂಗ್ಲೀಷ್ ಗೆ ಅನುವಾದ ಮಾಡಿದ
ಅನುವಾದಕಿ ದೀಪಾ ಬಾಸ್ತಿ ಅವರನ್ನೂ ಸಮ್ಮೇಳನದಲ್ಲಿ ಗೌರವಿಸಲಾಗುತ್ತದೆ ಎಂದು ಕಸಾಪ ಅಧ್ಯಕ್ಷರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕೇಂದ್ರ ಗೃಹ ವ್ಯವಹಾರಗಳ ಸಂಸದೀಯ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗಿ

B.Y. Raghavendra ನವದೆಹಲಿಯಲ್ಲಿ ನಡೆದ ಕೇಂದ್ರ ಗೃಹ ಇಲಾಖೆಗೆ ಸಂಬಂಧಿಸಿದ ಗೃಹ...

Klive Special Article ಯುಗಾದಿ…ಒಂದಿಷ್ಟು ಮಾಹಿತಿ- ಡಾ.ಹೆಚ್.ಪದ್ಮನಾಭ ಅಡಿಗ. ಶಿವಮೊಗ್ಗ

Klive Special Article ಬ್ರಹ್ಮನ ಸೃಷ್ಟಿಯ ಪ್ರಾರಂಭದದಿನ, ಬ್ರಹ್ಮನ ಪೂಜೆಯೇ ವಿಶೇಷ.ಈ...