Friday, December 5, 2025
Friday, December 5, 2025

Shivamogga Police ಮಡಿಕೆ ಚೀಲೂರಿನಿಂದ ವ್ಯಕ್ತಿ ನಾಪತ್ತೆ. ಪೊಲೀಸ್ ಮಾಹಿತಿ ಪ್ರಕಟಣೆ

Date:

Shivamogga Police ಶಿವಮೊಗ್ಗ ತಾಲೂಕು ಹಳೆ ಮಡಿಕೆಚೀಲೂರು ಗ್ರಾಮ ಎ.ಕೆ.ಕಾಲೋನಿ ವಾಸಿ ರತ್ನಮ್ಮ ಬರ್ಮಪ್ಪ ಎಂಬುವವರ ಮಗ 29 ವರ್ಷದ ಅರುಣ್ ಕುಮಾರ್ ಎಂಬುವವರು ಮೇ 22 ರಂದು ಮನೆಯಿಂದ ನಗರಕ್ಕೆ ಹೋಗಿ ಬರುವುದಾಗಿ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.
ಈತನ ಚಹರೆ 5.3 ಅಡಿ ಎತ್ತರ ಕೋಲುಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಎಡಕಾಲು ಮತ್ತು ಎಡಕೈ ಬೆರಳು ಅಂಕವಿಕಲವಾಗಿದ್ದು, ನೆಲದ ಮೇಲೆ ಬಲಕೈ ಊರಿಕೊಂಡು ತೆವಳುತ್ತಾರೆ. ಮನೆಯಿಂದ ಹೋಗುವಾಗ ಬಿಳಿ ಬಣ್ಣದ ತುಂಬುತೋಳಿನ ಶರ್ಟ್, ಕಪ್ಪು ಬಣ್ಣದ ಕಾಟನ್ ಪ್ಯಾಂಟ್ ಧರಿಸಿರುತ್ತಾರೆ.
Shivamogga Police ಈ ವ್ಯಕ್ತಿ ಬಗ್ಗೆ ಸುಳಿವು ದೊರೆತಲ್ಲಿ ಗ್ರಾಮಾಂತರ ವೃತ್ತ ಶಿವಮೊಗ್ಗ ಪೊಲೀಸ್ ಠಾಣೆ ದೂ.ಸಂ.: 08182-261418 /261400/ 9480803332/ 9480803350 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...