Sunday, December 14, 2025
Sunday, December 14, 2025

Shivamogga Police ಮಡಿಕೆ ಚೀಲೂರಿನಿಂದ ವ್ಯಕ್ತಿ ನಾಪತ್ತೆ. ಪೊಲೀಸ್ ಮಾಹಿತಿ ಪ್ರಕಟಣೆ

Date:

Shivamogga Police ಶಿವಮೊಗ್ಗ ತಾಲೂಕು ಹಳೆ ಮಡಿಕೆಚೀಲೂರು ಗ್ರಾಮ ಎ.ಕೆ.ಕಾಲೋನಿ ವಾಸಿ ರತ್ನಮ್ಮ ಬರ್ಮಪ್ಪ ಎಂಬುವವರ ಮಗ 29 ವರ್ಷದ ಅರುಣ್ ಕುಮಾರ್ ಎಂಬುವವರು ಮೇ 22 ರಂದು ಮನೆಯಿಂದ ನಗರಕ್ಕೆ ಹೋಗಿ ಬರುವುದಾಗಿ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.
ಈತನ ಚಹರೆ 5.3 ಅಡಿ ಎತ್ತರ ಕೋಲುಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಎಡಕಾಲು ಮತ್ತು ಎಡಕೈ ಬೆರಳು ಅಂಕವಿಕಲವಾಗಿದ್ದು, ನೆಲದ ಮೇಲೆ ಬಲಕೈ ಊರಿಕೊಂಡು ತೆವಳುತ್ತಾರೆ. ಮನೆಯಿಂದ ಹೋಗುವಾಗ ಬಿಳಿ ಬಣ್ಣದ ತುಂಬುತೋಳಿನ ಶರ್ಟ್, ಕಪ್ಪು ಬಣ್ಣದ ಕಾಟನ್ ಪ್ಯಾಂಟ್ ಧರಿಸಿರುತ್ತಾರೆ.
Shivamogga Police ಈ ವ್ಯಕ್ತಿ ಬಗ್ಗೆ ಸುಳಿವು ದೊರೆತಲ್ಲಿ ಗ್ರಾಮಾಂತರ ವೃತ್ತ ಶಿವಮೊಗ್ಗ ಪೊಲೀಸ್ ಠಾಣೆ ದೂ.ಸಂ.: 08182-261418 /261400/ 9480803332/ 9480803350 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...