Thursday, June 18, 2026
Thursday, June 18, 2026

Shivamogga Police ಮಡಿಕೆ ಚೀಲೂರಿನಿಂದ ವ್ಯಕ್ತಿ ನಾಪತ್ತೆ. ಪೊಲೀಸ್ ಮಾಹಿತಿ ಪ್ರಕಟಣೆ

Date:

Shivamogga Police ಶಿವಮೊಗ್ಗ ತಾಲೂಕು ಹಳೆ ಮಡಿಕೆಚೀಲೂರು ಗ್ರಾಮ ಎ.ಕೆ.ಕಾಲೋನಿ ವಾಸಿ ರತ್ನಮ್ಮ ಬರ್ಮಪ್ಪ ಎಂಬುವವರ ಮಗ 29 ವರ್ಷದ ಅರುಣ್ ಕುಮಾರ್ ಎಂಬುವವರು ಮೇ 22 ರಂದು ಮನೆಯಿಂದ ನಗರಕ್ಕೆ ಹೋಗಿ ಬರುವುದಾಗಿ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.
ಈತನ ಚಹರೆ 5.3 ಅಡಿ ಎತ್ತರ ಕೋಲುಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಎಡಕಾಲು ಮತ್ತು ಎಡಕೈ ಬೆರಳು ಅಂಕವಿಕಲವಾಗಿದ್ದು, ನೆಲದ ಮೇಲೆ ಬಲಕೈ ಊರಿಕೊಂಡು ತೆವಳುತ್ತಾರೆ. ಮನೆಯಿಂದ ಹೋಗುವಾಗ ಬಿಳಿ ಬಣ್ಣದ ತುಂಬುತೋಳಿನ ಶರ್ಟ್, ಕಪ್ಪು ಬಣ್ಣದ ಕಾಟನ್ ಪ್ಯಾಂಟ್ ಧರಿಸಿರುತ್ತಾರೆ.
Shivamogga Police ಈ ವ್ಯಕ್ತಿ ಬಗ್ಗೆ ಸುಳಿವು ದೊರೆತಲ್ಲಿ ಗ್ರಾಮಾಂತರ ವೃತ್ತ ಶಿವಮೊಗ್ಗ ಪೊಲೀಸ್ ಠಾಣೆ ದೂ.ಸಂ.: 08182-261418 /261400/ 9480803332/ 9480803350 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...