Sunday, August 2, 2026
Sunday, August 2, 2026

Operation Sindoor “ಆಪರೇಷನ್ ಸಿಂಧೂರ” ದಲ್ಲಿ ಪಾಲ್ಗೊಂಡು ರಜೆಯಲ್ಲಿ ಬಂದ ದಂಪತಿಗಳಿಗೆ ತವರಲ್ಲಿ ಸನ್ಮಾನ

Date:

Operation Sindoor ಬಿ.ಆರ್. ಪ್ರಾಜೆಕ್ಟ್‌ನಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗವಹಿಸಿ ತವರಿಗೆ ರಜೆಯ ಮೇಲೆ ಮರಳಿದ್ದ ಅಲ್ಲಾಸಬ್ ಹಾಗೂ ಅವರ ಧರ್ಮಪತ್ನಿಗೆ ಆತ್ಮೀಯ ಸ್ನೇಹಿತರಿಂದ ಸನ್ಮಾನ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಉಮೇಶ್‌ಕುಮಾರ್ ಯು.ವಿ., ಮೋಹನ್ ಬಿ., ನಿರಂಜನ್ ಎಸ್., ಪ್ರಮೋದ್ ಎಲ್, ಚಂದ್ರಶೇಖರ್, ವಿಜಯಕುಮಾರ್, ವಸಂತಕುಮಾರ್, ಸುರೇಶ್, ರಮೇಶ್, ವೆಂಕಟೇಶ್ ಎಲ್, ಸುಭಾಷ್‌ಚಂದ್ರ, ಪ್ರದೀಪ್ ಎಂ.ಎನ್., ಈರಣ್ಣ., ಕುಮಾರ್., ನಾಗರಾಜ್., ಶಿವಾಜಿರಾವ್ ಮತ್ತು ಸುಧಾ ಇವರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...